Friday, August 14, 2026
Friday, August 14, 2026

ಕನ್ನಡ ಭಾಷಾ ವಿಧೇಯಕ ಅಂಗೀಕಾರಕ್ಕೆ ಸಹಕರಿಸಲು ಮನವಿ

Date:

ಸೆಪ್ಟೆಂಬರ್ 9 ರಂದು
ಕರ್ನಾಟಕ ಕಾನೂನು ಆಯೋಗ ಸಿದ್ಧ ಪಡಿಸಿರುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ 2022
ವಿಧಾನ ಸಭಾ ಅಧಿವೇಶನ ದಲ್ಲಿ
ಮಂಡಿಸಲಾಗುತ್ತಿದೆ.

ಒಮ್ಮತ ದ ಅಂಗೀಕಾರಕ್ಕೆ ಪ್ರಮುಖ ಪಾತ್ರ ವಹಿಸುವಂತೆ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶಾಸಕರಾದ ಶ್ರೀ ಬಿ ಕೆ ಸಂಗಮೇಶ್ವರ ರವರಿಗೆ ಮನವಿ ಪತ್ರ ನೀಡಿತು. ಈ ಸಂದರ್ಭದಲ್ಲಿ ಭದ್ರಾವತಿ ತಾಲೂಕು ಕಸಾಪ ಅಧ್ಯಕ್ಷ ರಾದ ಶ್ರೀ ಕೋಗಲೂರು ತಿಪ್ಪೇಸ್ವಾಮಿ, ಕಾರ್ಯದರ್ಶಿ ತಿಮ್ಮಪ್ಪ, ಕೋಶಾಧ್ಯಕ್ಷರಾದ ಕೆ ಟಿ ಪ್ರಸನ್ನ, ಸಂ ಕಾರ್ಯದರ್ಶಿ ನಾಗೋಜಿರಾವ್, ಮತ್ತು ಸದಸ್ಯರಾದ ಪ್ರಕಾಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...