Thursday, May 7, 2026
Thursday, May 7, 2026

ಕರಾವಳಿ ಪ್ರದೇಶದಲ್ಲಿ ಇಲಿ ಜ್ವರ ಹಾವಳಿ

Date:

ಕರಾವಳಿ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದೆ. ಮಳೆ ಕಡಿಮೆಯಾಗುತ್ತಿದ್ದಂತೇಯೇ ಅನೇಕ ಭಾಗಗಳಲ್ಲಿ ಅನೇಕ ರೀತಿಯ ಜ್ವರ ಕಾಣಿಸಿಕೊಳ್ಳಲು ಆರಂಭಿಸಿದೆ.

ಡೆಂಗ್ಯೂ, ಮಲೇರಿಯಾ ಇನ್ನಿತರ ಜ್ವರ ಪ್ರಕರಣಗಳು ವರದಿಯಾಗುತ್ತಿವೆ.

ಇದರ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ
ಇಲಿ ಜ್ವರದ ಪ್ರಕರಣಗಳು ಪತ್ತೆಯಾಗುತ್ತಿದೆ. ಇದುವರೆಗೆ 309 ಕೇಸ್​ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಈ ಜ್ವರವು ಇಲಿಯ ಮಲ,ಮೂತ್ರ ,ಎಂಜಲು, ಇಲಿಯ ದೇಹದ ಯಾವುದೇ ದ್ರವದ ಸಂಪರ್ಕ ದಿಂದ ಈ ರೋಗ ಹರಡುತ್ತದೆ.

ಕಳೆದ 2 ತಿಂಗಳಲ್ಲಿ ಜಿಲ್ಲೆಯ ಮಂಗಳೂರಿನಲ್ಲಿ 194, ಬಂಟ್ವಾಳ ದಲ್ಲಿ 37, ಬೆಳ್ತಂಗಡಿ ಯಲ್ಲಿ 52 , ಪುತ್ತೂರಿನಲ್ಲಿ 19, ಸುಳ್ಯ ದಲ್ಲಿ 7 ಇಲಿ ಜ್ವರದ ಪ್ರಕರಣಗಳು ದಾಖಲಾಗಿದೆ. ಈ ರೋಗದ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯಿಸದೆ ಸ್ಥಳೀಯ ಆಸ್ಪತ್ರೆಗೆ ದಾಖಲಾಗುವಂತೆ ಜನರಿಗೆ ಆರೋಗ್ಯ ಇಲಾಖೆ ತಿಳಿಸಿದೆ.

ಇದೊಂದು ಬ್ಯಾಕ್ಟೀರಿಯಾ ಸೋಂಕಾಗಿದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ತೆಗೆದುಕೊಳ್ಳುವುದು ಮುಖ್ಯವಾಗುತ್ತದೆ.
ಬಹುತೇಕ ಡೆಂಗ್ಯೂ ಜ್ವರದ ಲಕ್ಷಣಗಳನ್ನು ಸೋಂಕಿತ ಹೊಂದಿರುತ್ತಾನೆ.
ತಲೆನೋವು, ವಾಕರಿಕೆ ಅಥವಾ ವಾಂತಿ ಸಂಭವ, ಮೈಕೈ ನೋವು.
ಸೋಂಕು ಉಂಟಾದ 2 ದಿನಗಳಲ್ಲಿ ಮೈಮೇಲೆ ಗುಳ್ಳೆಗಳು.
ದುಗ್ಧರಸ ಗ್ರಂಥಿಗಳು ಊದಿಕೊಳ್ಳುತ್ತದೆ. ಕೀಲುನೋವುಗಳು ಕಾಣಿಸುವುದು.
ಇಲಿ ಕಚ್ಚಿದ ಜಾಗದಲ್ಲಿ ಗುಳ್ಳೆಗಳು ಕಾಣಿಸುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...