Thursday, August 13, 2026
Thursday, August 13, 2026

ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯಲ್ಲಿ ಉದ್ಯೋಗವಕಾಶ

Date:

ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಅರಗಜ್ಞಾನೇಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.

ರಾಜ್ಯದಲ್ಲಿ ಈ ವರ್ಷ ಅಗ್ನಿ ಶಾಮಕ ಹಾಗೂ ತುರ್ತು ಸೇವೆ ಇಲಾಖೆಗೆ 1,600 ಸಿಬ್ಬಂದಿಯನ್ನು ಹೊಸದಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ಅಗ್ನಿ ಶಾಮಕ ಹಾಗೂ ತುರ್ತು ಸೇವೆ ಇಲಾಖೆಗೆ 1,600 ಸಿಬ್ಬಂದಿಯನ್ನು ಹೊಸದಾಗಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಒಂದು ವರ್ಷದ ತರಬೇತಿ ನಂತರ ಸೇವೆಗೆ ಲಭ್ಯವಾಗಲಿದ್ದಾರೆ. ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳಿಗೆ ಅಗ್ನಿ, ಅವಘಡದಂತಹ ಪರಿಸ್ಥಿತಿ ಎದುರಿಸಲು ಆರು ತಿಂಗಳ ಕಾಲ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಮಳೆ ನೀರಿನಿಂದ ಅವೃತಗೊಂಡ ವಸತಿ ಪ್ರದೇಶಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಹಾಗೂ ಅಗ್ನಿ ಶಾಮಕ ಹಾಗೂ ತುರ್ತು ಸೇವೆ ಇಲಾಖೆ ಸಿಬ್ಬಂದಿ ಕಾರ್ಯವನ್ನು ವೀಕ್ಷಿಸಿ ಶ್ಲಾಘೀಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...