Wednesday, October 2, 2024
Wednesday, October 2, 2024

ದೇಶರಕ್ಷಕರೊಂದಿಗೆ ಪ್ರಧಾನಿ ದೀಪಾವಳಿ

Date:

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ನಲ್ಲಿ ಗುರುವಾರ ಭಾರತೀಯ ಯೋಧರೊಂದಿಗೆ ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಯೋಧರಿಗೆ ಸಿಹಿ ತಿನ್ನಿಸಿ, ” ದೇಶ ಕಾಯುವ ಧೈರ್ಯವಂತರಾದ ತಾವೇ ನನ್ನ ಕುಟುಂಬ” ಇಂದು ಯೋಧರನ್ನು ಉದ್ದೇಶಿಸಿ ಭಾವುಕ ಭಾಷಣ ಮಾಡಿದರು.

ವಿಶ್ವದಾದ್ಯಂತ ಯುದ್ಧ ಮಾದರಿಗಳು ದಿನೇದಿನೇ ಬಾರಿ ಬದಲಾವಣೆ ಕಾಣುತ್ತೇವೆ. ಈ ನಿಟ್ಟಿನಲ್ಲಿ ಹೋರಾಟಕ್ಕಾಗಿ ಅಗತ್ಯವಾದ ಮಿಲಿಟರಿ ಸಾಮರ್ಥ್ಯವನ್ನು ಭಾರತ ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾಗಿದೆ. ಇದಕ್ಕೆ ತಕ್ಕಂತೆ ಗಡಿಯಲ್ಲಿ ಸಂಪರ್ಕ ಹೆಚ್ಚಳ ಹಾಗೂ ಸೇನೆ ನಿಯೋಜನೆಗೆ ಅಗತ್ಯ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸಲಾಗಿದೆ ಎಂದು ಮೋದಿಜಿಯವರು ಹೇಳಿದ್ದಾರೆ.

ಹಲವು ಸಾಮ್ರಾಜ್ಯಗಳು, ಕೌಟುಂಬಿಕ ಆಳ್ವಿಕೆಗಳು ಈ ನೆಲದಲ್ಲಿ ಬಂದುಹೋಗಿವೆ. ಕೇವಲ ಭೌಗೋಳಿಕ ಗಡಿಯನ್ನು ಕಾಯ್ದುಕೊಳ್ಳುವುದು ಮಾತ್ರವೇ ರಾಷ್ಟ್ರೀಯ ಭದ್ರತೆ ಅಲ್ಲ. ಭಾರತದಂತಹ ವಿಶಿಷ್ಟ ರಾಷ್ಟ್ರದ ವೈವಿದ್ಯತೆ, ಅಸ್ಮಿತೆ ಹಾಗೂ ಏಕತೆಯನ್ನು ಕಾಯ್ದುಕೊಳ್ಳುವುದು ಕೂಡ ರಾಷ್ಟ್ರೀಯ ಬದ್ಧತೆಯೇ ಆಗಿದೆ ಎಂದು ಯೋಧರನ್ನು ಉದ್ದೇಶಿಸಿ ಮೋದಿಜಿ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...