Saturday, December 6, 2025
Saturday, December 6, 2025

ಕಾನೂನು ರಚನೆ ನ್ಯಾಯಾಲಯದ ಕೆಲಸವಲ್ಲ-ಸುಪ್ರೀಂ ಕೋರ್ಟ್

Date:

ಅಪರಾಧಿ ಪ್ರಕರಣಗಳ ಮೊಕದ್ದಮೆ ಇರುವ ಜನಪ್ರತಿನಿಧಿಗಳಿಗೆ ಸಿಗುವ ವೇತನವನ್ನು ನಿಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಿಸಿದ ಮನವಿಯನ್ನು ತಳ್ಳಿಹಾಕಲಾಯಿತು. ಸಂಸದರು ಮತ್ತು ಶಾಸಕರ ವೇತತನವನ್ನು ತಡೆಹಿಡಿಯಬೇಕೆಂದು ಈ ಮನವಿಯನ್ನು ದಾಖಲಿಸಲಾಗಿತ್ತು.

ಇಂತವರಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಸಾಧ್ಯವಿಲ್ಲದಿದ್ದರೆ, ಕಡಿಮೆ ಪಕ್ಷ ವೇತನವನ್ನು ತೆಗೆದುಕೊಳ್ಳಲು ಅನುಮತಿ ನೀಡಬಾರದು. ಎಂದು ಈ ಮನವಿಯಲ್ಲಿ ಹೇಳಲಾಗಿತ್ತು.

ನ್ಯಾಯಾಲಯವು, ಕಾನೂನನ್ನು ಮಾಡುವುದು ನ್ಯಾಯಾಲಯದ ಕೆಲಸವಲ್ಲ. ಶಾಸಕರು ಮತ್ತು ಸಂಸದರ ವೇತನ ಅಥವಾ ಇತರ ಸೌಲಭ್ಯಗಳನ್ನು ನೀಡುವ ನಿರ್ಣಯವನ್ನು ಸರಕಾರ ತೆಗೆದುಕೊಳ್ಳುತ್ತದೆ. ಸಭಾಗೃಹದಿಂದ ಹೋದ ಬಳಿಕ ಈ ವಿಷಯವನ್ನು ನಿರ್ಣಯಿಸುವ ಅಧಿಕಾರವೂ ಈ ಸದಸ್ಯರ ಕೈಯಲ್ಲಿಯೆ ಇರುತ್ತದೆ. ವೇತನ ಮತ್ತು ನಿವೃತ್ತಿಗೆ ಸಂಬಂಧಿಸಿದ ವ್ಯವಸ್ಥೆಯನ್ನು ಹೆಚ್ಚು ಕಡಿಮೆ ಮಾಡುವ ಅಧಿಕಾರವೂ ಸಂಸದರು ಮತ್ತು ಶಾಸಕರ ಕೈಯಲ್ಲಿದೆ. ಅವರು ತಮ್ಮ ಹಿತವನ್ನು ಅಪಾಯಕ್ಕೀಡು ಮಾಡಿ ನಿವೃತ್ತಿವೇತನ ಅಥವಾ ವೇತನವನ್ನು ತೆಗೆದುಕೊಳ್ಳಲು ನಿರಾಕರಿಸಿರುವುದು ಎಲ್ಲಿಯೂ ಕಾಣಿಸಿಲ್ಲ. ಅಬ್ಜಾವಧಿಯ ಸಂಪತ್ತು ಇರುವ ಕೆಲವು ಸದಸ್ಯರೂ ವೇತನ ಹಾಗೂ ನಿವೃತ್ತಿವೇತನವನ್ನು ಬಿಡುವುದಿಲ್ಲ. ಇನ್ನೊಂದೆಡೆ ಕೆಲವು ಸದಸ್ಯರು ಮಾತ್ರ ವೇತನವನ್ನು ನಿರಾಕರಿಸಿದ ವಾರ್ತೆ ಬೆಳಕಿಗೆ ಬಂದಿತ್ತು ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...