Monday, June 29, 2026
Monday, June 29, 2026

ಕಾನೂನು ರಚನೆ ನ್ಯಾಯಾಲಯದ ಕೆಲಸವಲ್ಲ-ಸುಪ್ರೀಂ ಕೋರ್ಟ್

Date:

ಅಪರಾಧಿ ಪ್ರಕರಣಗಳ ಮೊಕದ್ದಮೆ ಇರುವ ಜನಪ್ರತಿನಿಧಿಗಳಿಗೆ ಸಿಗುವ ವೇತನವನ್ನು ನಿಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಿಸಿದ ಮನವಿಯನ್ನು ತಳ್ಳಿಹಾಕಲಾಯಿತು. ಸಂಸದರು ಮತ್ತು ಶಾಸಕರ ವೇತತನವನ್ನು ತಡೆಹಿಡಿಯಬೇಕೆಂದು ಈ ಮನವಿಯನ್ನು ದಾಖಲಿಸಲಾಗಿತ್ತು.

ಇಂತವರಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಸಾಧ್ಯವಿಲ್ಲದಿದ್ದರೆ, ಕಡಿಮೆ ಪಕ್ಷ ವೇತನವನ್ನು ತೆಗೆದುಕೊಳ್ಳಲು ಅನುಮತಿ ನೀಡಬಾರದು. ಎಂದು ಈ ಮನವಿಯಲ್ಲಿ ಹೇಳಲಾಗಿತ್ತು.

ನ್ಯಾಯಾಲಯವು, ಕಾನೂನನ್ನು ಮಾಡುವುದು ನ್ಯಾಯಾಲಯದ ಕೆಲಸವಲ್ಲ. ಶಾಸಕರು ಮತ್ತು ಸಂಸದರ ವೇತನ ಅಥವಾ ಇತರ ಸೌಲಭ್ಯಗಳನ್ನು ನೀಡುವ ನಿರ್ಣಯವನ್ನು ಸರಕಾರ ತೆಗೆದುಕೊಳ್ಳುತ್ತದೆ. ಸಭಾಗೃಹದಿಂದ ಹೋದ ಬಳಿಕ ಈ ವಿಷಯವನ್ನು ನಿರ್ಣಯಿಸುವ ಅಧಿಕಾರವೂ ಈ ಸದಸ್ಯರ ಕೈಯಲ್ಲಿಯೆ ಇರುತ್ತದೆ. ವೇತನ ಮತ್ತು ನಿವೃತ್ತಿಗೆ ಸಂಬಂಧಿಸಿದ ವ್ಯವಸ್ಥೆಯನ್ನು ಹೆಚ್ಚು ಕಡಿಮೆ ಮಾಡುವ ಅಧಿಕಾರವೂ ಸಂಸದರು ಮತ್ತು ಶಾಸಕರ ಕೈಯಲ್ಲಿದೆ. ಅವರು ತಮ್ಮ ಹಿತವನ್ನು ಅಪಾಯಕ್ಕೀಡು ಮಾಡಿ ನಿವೃತ್ತಿವೇತನ ಅಥವಾ ವೇತನವನ್ನು ತೆಗೆದುಕೊಳ್ಳಲು ನಿರಾಕರಿಸಿರುವುದು ಎಲ್ಲಿಯೂ ಕಾಣಿಸಿಲ್ಲ. ಅಬ್ಜಾವಧಿಯ ಸಂಪತ್ತು ಇರುವ ಕೆಲವು ಸದಸ್ಯರೂ ವೇತನ ಹಾಗೂ ನಿವೃತ್ತಿವೇತನವನ್ನು ಬಿಡುವುದಿಲ್ಲ. ಇನ್ನೊಂದೆಡೆ ಕೆಲವು ಸದಸ್ಯರು ಮಾತ್ರ ವೇತನವನ್ನು ನಿರಾಕರಿಸಿದ ವಾರ್ತೆ ಬೆಳಕಿಗೆ ಬಂದಿತ್ತು ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Pulse Polio ಪೋಲಿಯೊ ಹನಿ:ಸುರಕ್ಷಿತ‌ ಉಚಿತ ಮತ್ತು ಪರಿಣಾಮಕಾರಿ.ನೆರೆದೇಶದ ವೈರಸ್ ನಿರೋಧಕ: ಡಾ.ರಘುನಂದನ್

Pulse Polio  " ಪೋಲಿಯೋ ಮುಕ್ತ ಭಾರತವನ್ನು ಖಚಿತಪಡಿಸಿಕೊಳ್ಳುವುದು ಅಗತ್ಯ ಉಪ...

Pace college Students Bus Accident ಅಂಗಡಿಗೆ ನುಗ್ಗಿದ ಕಾಲೇಜು ಬಸ್.!ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ.

Pace college Students Bus Accident ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜೆಡಿಕಟ್ಟೆಯಲ್ಲಿ...

D.K. Shivakumar ತೆರಿಗೆ ಸೋರಿಕೆಗೆ ಅವಕಾಶ ಇರಬಾರದು.ಯಾವುದೇ ರೀತಿ ರಾಜಿ,ನಿರ್ಲಕ್ಷ್ಯಕ್ಕೆ ಆಸ್ಪದವಿರಬಾರದು- ಡಿ.ಕೆ.ಶಿವಕುಮಾರ್.

D.K. Shivakumar ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ...

B.Y. Raghavendra “ಖೇಲೋ ಇಂಡಿಯಾ “ಒಳಾಂಗಣ ಕ್ರೀಡಾಂಗಣದ ಕಾಮಗಾರಿ ಪರಿಶೀಲಿಸಿದ ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ 'ಖೇಲೋ ಇಂಡಿಯಾ' ಯೋಜನೆಯಡಿ ₹5 ಕೋಟಿ...