Sunday, March 22, 2026
Sunday, March 22, 2026

ಕಾನೂನು ರಚನೆ ನ್ಯಾಯಾಲಯದ ಕೆಲಸವಲ್ಲ-ಸುಪ್ರೀಂ ಕೋರ್ಟ್

Date:

ಅಪರಾಧಿ ಪ್ರಕರಣಗಳ ಮೊಕದ್ದಮೆ ಇರುವ ಜನಪ್ರತಿನಿಧಿಗಳಿಗೆ ಸಿಗುವ ವೇತನವನ್ನು ನಿಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಿಸಿದ ಮನವಿಯನ್ನು ತಳ್ಳಿಹಾಕಲಾಯಿತು. ಸಂಸದರು ಮತ್ತು ಶಾಸಕರ ವೇತತನವನ್ನು ತಡೆಹಿಡಿಯಬೇಕೆಂದು ಈ ಮನವಿಯನ್ನು ದಾಖಲಿಸಲಾಗಿತ್ತು.

ಇಂತವರಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಸಾಧ್ಯವಿಲ್ಲದಿದ್ದರೆ, ಕಡಿಮೆ ಪಕ್ಷ ವೇತನವನ್ನು ತೆಗೆದುಕೊಳ್ಳಲು ಅನುಮತಿ ನೀಡಬಾರದು. ಎಂದು ಈ ಮನವಿಯಲ್ಲಿ ಹೇಳಲಾಗಿತ್ತು.

ನ್ಯಾಯಾಲಯವು, ಕಾನೂನನ್ನು ಮಾಡುವುದು ನ್ಯಾಯಾಲಯದ ಕೆಲಸವಲ್ಲ. ಶಾಸಕರು ಮತ್ತು ಸಂಸದರ ವೇತನ ಅಥವಾ ಇತರ ಸೌಲಭ್ಯಗಳನ್ನು ನೀಡುವ ನಿರ್ಣಯವನ್ನು ಸರಕಾರ ತೆಗೆದುಕೊಳ್ಳುತ್ತದೆ. ಸಭಾಗೃಹದಿಂದ ಹೋದ ಬಳಿಕ ಈ ವಿಷಯವನ್ನು ನಿರ್ಣಯಿಸುವ ಅಧಿಕಾರವೂ ಈ ಸದಸ್ಯರ ಕೈಯಲ್ಲಿಯೆ ಇರುತ್ತದೆ. ವೇತನ ಮತ್ತು ನಿವೃತ್ತಿಗೆ ಸಂಬಂಧಿಸಿದ ವ್ಯವಸ್ಥೆಯನ್ನು ಹೆಚ್ಚು ಕಡಿಮೆ ಮಾಡುವ ಅಧಿಕಾರವೂ ಸಂಸದರು ಮತ್ತು ಶಾಸಕರ ಕೈಯಲ್ಲಿದೆ. ಅವರು ತಮ್ಮ ಹಿತವನ್ನು ಅಪಾಯಕ್ಕೀಡು ಮಾಡಿ ನಿವೃತ್ತಿವೇತನ ಅಥವಾ ವೇತನವನ್ನು ತೆಗೆದುಕೊಳ್ಳಲು ನಿರಾಕರಿಸಿರುವುದು ಎಲ್ಲಿಯೂ ಕಾಣಿಸಿಲ್ಲ. ಅಬ್ಜಾವಧಿಯ ಸಂಪತ್ತು ಇರುವ ಕೆಲವು ಸದಸ್ಯರೂ ವೇತನ ಹಾಗೂ ನಿವೃತ್ತಿವೇತನವನ್ನು ಬಿಡುವುದಿಲ್ಲ. ಇನ್ನೊಂದೆಡೆ ಕೆಲವು ಸದಸ್ಯರು ಮಾತ್ರ ವೇತನವನ್ನು ನಿರಾಕರಿಸಿದ ವಾರ್ತೆ ಬೆಳಕಿಗೆ ಬಂದಿತ್ತು ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...