Thursday, May 7, 2026
Thursday, May 7, 2026

ಕಾನೂನು ರಚನೆ ನ್ಯಾಯಾಲಯದ ಕೆಲಸವಲ್ಲ-ಸುಪ್ರೀಂ ಕೋರ್ಟ್

Date:

ಅಪರಾಧಿ ಪ್ರಕರಣಗಳ ಮೊಕದ್ದಮೆ ಇರುವ ಜನಪ್ರತಿನಿಧಿಗಳಿಗೆ ಸಿಗುವ ವೇತನವನ್ನು ನಿಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಿಸಿದ ಮನವಿಯನ್ನು ತಳ್ಳಿಹಾಕಲಾಯಿತು. ಸಂಸದರು ಮತ್ತು ಶಾಸಕರ ವೇತತನವನ್ನು ತಡೆಹಿಡಿಯಬೇಕೆಂದು ಈ ಮನವಿಯನ್ನು ದಾಖಲಿಸಲಾಗಿತ್ತು.

ಇಂತವರಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಸಾಧ್ಯವಿಲ್ಲದಿದ್ದರೆ, ಕಡಿಮೆ ಪಕ್ಷ ವೇತನವನ್ನು ತೆಗೆದುಕೊಳ್ಳಲು ಅನುಮತಿ ನೀಡಬಾರದು. ಎಂದು ಈ ಮನವಿಯಲ್ಲಿ ಹೇಳಲಾಗಿತ್ತು.

ನ್ಯಾಯಾಲಯವು, ಕಾನೂನನ್ನು ಮಾಡುವುದು ನ್ಯಾಯಾಲಯದ ಕೆಲಸವಲ್ಲ. ಶಾಸಕರು ಮತ್ತು ಸಂಸದರ ವೇತನ ಅಥವಾ ಇತರ ಸೌಲಭ್ಯಗಳನ್ನು ನೀಡುವ ನಿರ್ಣಯವನ್ನು ಸರಕಾರ ತೆಗೆದುಕೊಳ್ಳುತ್ತದೆ. ಸಭಾಗೃಹದಿಂದ ಹೋದ ಬಳಿಕ ಈ ವಿಷಯವನ್ನು ನಿರ್ಣಯಿಸುವ ಅಧಿಕಾರವೂ ಈ ಸದಸ್ಯರ ಕೈಯಲ್ಲಿಯೆ ಇರುತ್ತದೆ. ವೇತನ ಮತ್ತು ನಿವೃತ್ತಿಗೆ ಸಂಬಂಧಿಸಿದ ವ್ಯವಸ್ಥೆಯನ್ನು ಹೆಚ್ಚು ಕಡಿಮೆ ಮಾಡುವ ಅಧಿಕಾರವೂ ಸಂಸದರು ಮತ್ತು ಶಾಸಕರ ಕೈಯಲ್ಲಿದೆ. ಅವರು ತಮ್ಮ ಹಿತವನ್ನು ಅಪಾಯಕ್ಕೀಡು ಮಾಡಿ ನಿವೃತ್ತಿವೇತನ ಅಥವಾ ವೇತನವನ್ನು ತೆಗೆದುಕೊಳ್ಳಲು ನಿರಾಕರಿಸಿರುವುದು ಎಲ್ಲಿಯೂ ಕಾಣಿಸಿಲ್ಲ. ಅಬ್ಜಾವಧಿಯ ಸಂಪತ್ತು ಇರುವ ಕೆಲವು ಸದಸ್ಯರೂ ವೇತನ ಹಾಗೂ ನಿವೃತ್ತಿವೇತನವನ್ನು ಬಿಡುವುದಿಲ್ಲ. ಇನ್ನೊಂದೆಡೆ ಕೆಲವು ಸದಸ್ಯರು ಮಾತ್ರ ವೇತನವನ್ನು ನಿರಾಕರಿಸಿದ ವಾರ್ತೆ ಬೆಳಕಿಗೆ ಬಂದಿತ್ತು ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...