Monday, February 2, 2026
Monday, February 2, 2026

ಕಾನೂನು ರಚನೆ ನ್ಯಾಯಾಲಯದ ಕೆಲಸವಲ್ಲ-ಸುಪ್ರೀಂ ಕೋರ್ಟ್

Date:

ಅಪರಾಧಿ ಪ್ರಕರಣಗಳ ಮೊಕದ್ದಮೆ ಇರುವ ಜನಪ್ರತಿನಿಧಿಗಳಿಗೆ ಸಿಗುವ ವೇತನವನ್ನು ನಿಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಿಸಿದ ಮನವಿಯನ್ನು ತಳ್ಳಿಹಾಕಲಾಯಿತು. ಸಂಸದರು ಮತ್ತು ಶಾಸಕರ ವೇತತನವನ್ನು ತಡೆಹಿಡಿಯಬೇಕೆಂದು ಈ ಮನವಿಯನ್ನು ದಾಖಲಿಸಲಾಗಿತ್ತು.

ಇಂತವರಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಸಾಧ್ಯವಿಲ್ಲದಿದ್ದರೆ, ಕಡಿಮೆ ಪಕ್ಷ ವೇತನವನ್ನು ತೆಗೆದುಕೊಳ್ಳಲು ಅನುಮತಿ ನೀಡಬಾರದು. ಎಂದು ಈ ಮನವಿಯಲ್ಲಿ ಹೇಳಲಾಗಿತ್ತು.

ನ್ಯಾಯಾಲಯವು, ಕಾನೂನನ್ನು ಮಾಡುವುದು ನ್ಯಾಯಾಲಯದ ಕೆಲಸವಲ್ಲ. ಶಾಸಕರು ಮತ್ತು ಸಂಸದರ ವೇತನ ಅಥವಾ ಇತರ ಸೌಲಭ್ಯಗಳನ್ನು ನೀಡುವ ನಿರ್ಣಯವನ್ನು ಸರಕಾರ ತೆಗೆದುಕೊಳ್ಳುತ್ತದೆ. ಸಭಾಗೃಹದಿಂದ ಹೋದ ಬಳಿಕ ಈ ವಿಷಯವನ್ನು ನಿರ್ಣಯಿಸುವ ಅಧಿಕಾರವೂ ಈ ಸದಸ್ಯರ ಕೈಯಲ್ಲಿಯೆ ಇರುತ್ತದೆ. ವೇತನ ಮತ್ತು ನಿವೃತ್ತಿಗೆ ಸಂಬಂಧಿಸಿದ ವ್ಯವಸ್ಥೆಯನ್ನು ಹೆಚ್ಚು ಕಡಿಮೆ ಮಾಡುವ ಅಧಿಕಾರವೂ ಸಂಸದರು ಮತ್ತು ಶಾಸಕರ ಕೈಯಲ್ಲಿದೆ. ಅವರು ತಮ್ಮ ಹಿತವನ್ನು ಅಪಾಯಕ್ಕೀಡು ಮಾಡಿ ನಿವೃತ್ತಿವೇತನ ಅಥವಾ ವೇತನವನ್ನು ತೆಗೆದುಕೊಳ್ಳಲು ನಿರಾಕರಿಸಿರುವುದು ಎಲ್ಲಿಯೂ ಕಾಣಿಸಿಲ್ಲ. ಅಬ್ಜಾವಧಿಯ ಸಂಪತ್ತು ಇರುವ ಕೆಲವು ಸದಸ್ಯರೂ ವೇತನ ಹಾಗೂ ನಿವೃತ್ತಿವೇತನವನ್ನು ಬಿಡುವುದಿಲ್ಲ. ಇನ್ನೊಂದೆಡೆ ಕೆಲವು ಸದಸ್ಯರು ಮಾತ್ರ ವೇತನವನ್ನು ನಿರಾಕರಿಸಿದ ವಾರ್ತೆ ಬೆಳಕಿಗೆ ಬಂದಿತ್ತು ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...