Friday, May 8, 2026
Friday, May 8, 2026

ಶಿವಮೊಗ್ಗ ಉಗ್ರರ ಅಡಗುದಾಣವಾಗುತ್ತಿದೆಯೆ?

Date:

ನಿಷೇಧಿತ ಭಯೋತ್ಪಾದಕ ಸಂಘಟನೆ ಜೊತೆ ನಂಟು ಹೊಂದಿರುವ ಆರೋಪ ಹಿನ್ನೆಲೆ ಶಿವಮೊಗ್ಗ ಪೊಲೀಸರ ವಿಶೇಷ ತನಿಖಾ ತಂಡವು ಇಬ್ಬರನ್ನು ಬಂಧಿಸಿದೆ.

ಮಂಗಳೂರಿನ 22 ವರ್ಷದ ಮಾಜ್ ಮುನೀರ್‌ ಅಹಮ್ಮದ್‌ ಮತ್ತು ಸಯ್ಯದ್‌ ಯಾಸೀನ್‌ ಬಂಧಿತ ಯುವಕರು.

ಮತ್ತೋರ್ವನಿಗಾಗಿ ಪೊಲೀಸರ ಶೋಧ ನಡೆಸುತ್ತಿದ್ದಾರೆ. ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟನ್ನು ಹೊಂದಿರುವ ಕಾರಣ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾನೂನುಬಾಹಿರ ಚಟುವಟಿಕೆಗಳು ಕಾಯಿದೆಯಡಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮಾಜ್ ಮುನೀರ್‌ ಅಹಮ್ಮದ್‌ ಮತ್ತು ಸಯ್ಯದ್‌ ಯಾಸೀನ್‍ರನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತ ಮಾಜ್ ಗೋಡೆ ಬರಹದ ಆರೋಪಿಯಾಗಿದ್ದ. ಈತ ಕಾಣೆಯಾಗಿರೋ ಬಗ್ಗೆ ಸೋಮವಾರ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಜನತೆಗೆ ಈ ರೀತಿಯ ಉಗ್ರರ ಚಟುವಟಿಕೆಗಳ ಸುದ್ದಿ
ಭಯಭೀತರನ್ನಾಗಿಸಿದೆ. ಒಂದಿಲ್ಲೊಂದು ಹಿಂಸಾಕೃತ್ಯಗಳನ್ನ ಕಂಡಿರುವ ಸಾರ್ವಜನಿಕರಲ್ಲಿ
ಮೂಡುತ್ತಿರುವ ಪ್ರಶ್ನೆ.
ಶಿವಮೊಗ್ಗ ಉಗ್ರರ ಅಡಗುದಾಣವಾಗುತ್ತಿದೆಯೆ?

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...