Saturday, December 6, 2025
Saturday, December 6, 2025

ಮಳೆ ಹಾನಿ ಪರಿಹಾರಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ-ಯಡಿಯೂರಪ್ಪ

Date:

ರಾಜ್ಯದಲ್ಲಿ ಇತ್ತೀಚೆಗಷ್ಟೇ ಸುರಿದ ನಿರಂತರ ಮಳೆಯಿಂದ ಕೃಷಿ ಕ್ಷೇತ್ರಕ್ಕೆ ಭಾರಿ ಹಾನಿಯಾಗಿದ್ದು, ಬೆಳೆ ನಷ್ಟಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಸ್ವಾಮಿಗಳ ಪುಣ್ಯಸ್ಮರಣೆ ನಿಮಿತ್ತ ಸಿರಿಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ದೇಶದಲ್ಲಿ 26 ಸಾವಿರ ಕೋಟಿ ರೂಪಾಯಿಗಳಷ್ಟು ಬೆಳೆ ಭಾರೀ ಮಳೆ ಪ್ರವಾಹಕ್ಕೆ ನಷ್ಟವಾಗಿದೆ, ಬೆಳೆ ಪರಿಹಾರವಾಗಿ 1 ಲಕ್ಷ ಕೋಟಿಯನ್ನು ವಿವಿಧ ವಿಮಾ ಕಂಪನಿಗಳು ವಿತರಿಸಿವೆ.

ತಾವು ಸಿಎಂ ಆಗಿದ್ದ ಅವಧಿಯಲ್ಲಿ ಭರಮಸಾಗರ ಏತ ನೀರಾವರಿ ಯೋಜನೆಗೆ 565 ಕೋಟಿ ರೂಪಾಯಿ, ಜಗಳೂರು ಏತ ನೀರಾವರಿ ಯೋಜನೆಗೆ 725 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದ್ದು, ಇದರಿಂದ ಈ ಪ್ರದೇಶಕ್ಕೆ ನೀರು ಸಾಕಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...