Friday, August 14, 2026
Friday, August 14, 2026

ಮಳೆ ಹಾನಿ ಪರಿಹಾರಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ-ಯಡಿಯೂರಪ್ಪ

Date:

ರಾಜ್ಯದಲ್ಲಿ ಇತ್ತೀಚೆಗಷ್ಟೇ ಸುರಿದ ನಿರಂತರ ಮಳೆಯಿಂದ ಕೃಷಿ ಕ್ಷೇತ್ರಕ್ಕೆ ಭಾರಿ ಹಾನಿಯಾಗಿದ್ದು, ಬೆಳೆ ನಷ್ಟಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಸ್ವಾಮಿಗಳ ಪುಣ್ಯಸ್ಮರಣೆ ನಿಮಿತ್ತ ಸಿರಿಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ದೇಶದಲ್ಲಿ 26 ಸಾವಿರ ಕೋಟಿ ರೂಪಾಯಿಗಳಷ್ಟು ಬೆಳೆ ಭಾರೀ ಮಳೆ ಪ್ರವಾಹಕ್ಕೆ ನಷ್ಟವಾಗಿದೆ, ಬೆಳೆ ಪರಿಹಾರವಾಗಿ 1 ಲಕ್ಷ ಕೋಟಿಯನ್ನು ವಿವಿಧ ವಿಮಾ ಕಂಪನಿಗಳು ವಿತರಿಸಿವೆ.

ತಾವು ಸಿಎಂ ಆಗಿದ್ದ ಅವಧಿಯಲ್ಲಿ ಭರಮಸಾಗರ ಏತ ನೀರಾವರಿ ಯೋಜನೆಗೆ 565 ಕೋಟಿ ರೂಪಾಯಿ, ಜಗಳೂರು ಏತ ನೀರಾವರಿ ಯೋಜನೆಗೆ 725 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದ್ದು, ಇದರಿಂದ ಈ ಪ್ರದೇಶಕ್ಕೆ ನೀರು ಸಾಕಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...