Wednesday, July 8, 2026
Wednesday, July 8, 2026

ಸ್ವಚ್ಛ ಸರ್ವೇಕ್ಷಣೆ ಸಮೀಕ್ಷೆ: ಶಿವಮೊಗ್ಗ ನಗರಕ್ಕೆ ಪ್ರಶಸ್ತಿ

Date:

ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣೆ ಸಮೀಕ್ಷೆಯಲ್ಲಿ ದೇಶದ ಅತ್ಯುತ್ತಮ ನಗರಗಳಲ್ಲೊಂದು ಎಂಬ ಶ್ರೇಯಕ್ಕೆ ಶಿವಮೊಗ್ಗ ನಗರ ಪಾತ್ರವಾಗಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದಾದ್ಯಂತ ಸಮೀಕ್ಷೆ ನಡೆಸಿದ್ದ ಕೇಂದ್ರ ಸರ್ಕಾರ, ಸ್ವಚ್ಛತೆ ನಿಟ್ಟಿನಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯ ಕಾರ್ಯವೈಖರಿಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಮೇಯರ್ ಸುನೀತಾ ಅಣ್ಣಪ್ಪ ಹಾಗೂ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡ ಅವರು ಅಕ್ಟೋಬರ್ 1ರಂದು ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...