Sunday, August 23, 2026
Sunday, August 23, 2026

ಗ್ರಾಪಂ ಮತ್ತು ರಾಜ್ಯ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಶಾಸಕ ಡಿ.ಎಸ್.ಅರುಣ್

Date:

ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಗ್ರಾಮಪಂಚಾಯಿತಿ ನೌಕರರಿಗೆ ಹಾಗೂ ಕೆಎಸ್ಆರ್ಟಿಸಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ವಿಧಾನಪರಿಷತ್​ನಲ್ಲಿ ಅವರು ಕೇಳಿದ ಚುಕ್ಕಿ ಪ್ರಶ್ನೆಗಳಿಗೆ ಸರ್ಕಾರ ಉತ್ತರ ನೀಡಿದ್ದಾರೆ. ಅದರ ಅನ್ವಯ ಕೆಎಸ್​​​ಆರ್​ಟಿಸಿ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರ ಒಪ್ಪಿದೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಾರಿಗೆ ಸಚಿವರು ವೇತನ ಪರಿಷ್ಕರಣೆಗೆ ಒಪ್ಪಿದ್ದಾರೆ ಎಂದು ಡಿ.ಎಸ್. ಅರುಣ್ ಅವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಸರ್ಕಾರ ಗ್ರಾಮಪಂಚಾಯಿತಿ ನೌಕರರ 16 ತಿಂಗಳ ವೇತನ ಬಾಕಿಯನ್ನು ಬಿಡುಗಡೆ ಮಾಡಬೇಕು ಎಂದು ಪ್ರಶ್ನಿಸಿದ್ದೆ. ಈ ಹಿನ್ನೆಲೆಯಲ್ಲಿ ಸರ್ಕಾರ 16 ತಿಂಗಳ ವೇತನ ಬಾಕಿ 7.31 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...