Sunday, April 5, 2026
Sunday, April 5, 2026

ಪುನೀತ್, ಅಭಿಮಾನಿಗಳ ಆತ್ಮಶ್ರೀ – ಅಮರಶ್ರೀ

Date:

” ತಮ್ಮ ಪುನೀತ್ ನನಗೆ ಕೇವಲ ಸಹೋದರ ಅಲ್ಲ ನನ್ನ ಮಗ ಇದ್ದ ಹಾಗೆ ಅವನನ್ನು ಚಿಕ್ಕಂದಿನಿಂದಲೂ ಅತ್ಯಂತ ಪ್ರೀತಿಯಿಂದ ಬೆಳೆಸಿದ್ದೇವೆ. ಅವನ ಆಟ, ಪಾಠ ಬಹಳ ವಿಶಿಷ್ಟವಾಗಿದ್ದವು. ನಮಗೆಲ್ಲಾ ಅಚ್ಚು ಮೆಚ್ಚಿ ನವನಾಗಿದ. ಅವನ ಅಗಲಿಕೆ ನಮ್ಮ ಕುಟುಂಬಕ್ಕೆ ಬಲಗೈ ಹೋದಂತಾಗದೆ. ಪುನೀತ್ ಅಭಿಮಾನಿಗಳಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತೇನೆ ಯಾರು ಕೂಡ ಪ್ರಾಣ ಕಳೆದುಕೊಳ್ಳ ಬೇಡಿ. ಇದರಿಂದ ನಿಮ್ಮ ಮನೆಯವರಿಗೆ ತೊಂದರೆ ಆಗುತ್ತದೆ. ಮತ್ತೆ ಪುನೀತ್ ಆತ್ಮಕ್ಕೆ ನೋವಾಗುತ್ತದೆ. ಅದರ ಬದಲಾಗಿ ಅವನ ಆದರ್ಶಗಳನ್ನು ಪಾಲಿಸಿ. ಬಡಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಿ, ಅಪ್ಪುಗೆ ಇದರಿಂದ ಸಂತೋಷವಾಗುತ್ತದೆ ಎಂದು ಪುನೀತ್ ಅವರ ಹಿರಿಯಣ್ಣ ಶಿವರಾಜ್ ಕುಮಾರ್ ಅವರು ಅಭಿಮಾನಿಗಳಲ್ಲಿ ಕಳಕಳಿಯ ಮನವಿ ಮಾಡಿದರು”.

ಪುನೀತ್ ಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಶಿವಣ್ಣ “ಪದ್ಮಶ್ರೀ, ಪದ್ಮಭೂಷಣ ಇವೆಲ್ಲಕ್ಕಿಂತ ಅಪ್ಪು ಅಭಿಮಾನಿಗಳ ಮನಸ್ಸಿನಲ್ಲಿ ಅಮರಶ್ರೀ ಆಗಿದ್ದಾನೆ. ಅಭಿಮಾನಿಗಳ ಆತ್ಮದಲ್ಲೇ ಶ್ರೀ ಅವನು” ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...