Wednesday, July 8, 2026
Wednesday, July 8, 2026

ಪುನೀತ್, ಅಭಿಮಾನಿಗಳ ಆತ್ಮಶ್ರೀ – ಅಮರಶ್ರೀ

Date:

” ತಮ್ಮ ಪುನೀತ್ ನನಗೆ ಕೇವಲ ಸಹೋದರ ಅಲ್ಲ ನನ್ನ ಮಗ ಇದ್ದ ಹಾಗೆ ಅವನನ್ನು ಚಿಕ್ಕಂದಿನಿಂದಲೂ ಅತ್ಯಂತ ಪ್ರೀತಿಯಿಂದ ಬೆಳೆಸಿದ್ದೇವೆ. ಅವನ ಆಟ, ಪಾಠ ಬಹಳ ವಿಶಿಷ್ಟವಾಗಿದ್ದವು. ನಮಗೆಲ್ಲಾ ಅಚ್ಚು ಮೆಚ್ಚಿ ನವನಾಗಿದ. ಅವನ ಅಗಲಿಕೆ ನಮ್ಮ ಕುಟುಂಬಕ್ಕೆ ಬಲಗೈ ಹೋದಂತಾಗದೆ. ಪುನೀತ್ ಅಭಿಮಾನಿಗಳಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತೇನೆ ಯಾರು ಕೂಡ ಪ್ರಾಣ ಕಳೆದುಕೊಳ್ಳ ಬೇಡಿ. ಇದರಿಂದ ನಿಮ್ಮ ಮನೆಯವರಿಗೆ ತೊಂದರೆ ಆಗುತ್ತದೆ. ಮತ್ತೆ ಪುನೀತ್ ಆತ್ಮಕ್ಕೆ ನೋವಾಗುತ್ತದೆ. ಅದರ ಬದಲಾಗಿ ಅವನ ಆದರ್ಶಗಳನ್ನು ಪಾಲಿಸಿ. ಬಡಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಿ, ಅಪ್ಪುಗೆ ಇದರಿಂದ ಸಂತೋಷವಾಗುತ್ತದೆ ಎಂದು ಪುನೀತ್ ಅವರ ಹಿರಿಯಣ್ಣ ಶಿವರಾಜ್ ಕುಮಾರ್ ಅವರು ಅಭಿಮಾನಿಗಳಲ್ಲಿ ಕಳಕಳಿಯ ಮನವಿ ಮಾಡಿದರು”.

ಪುನೀತ್ ಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಶಿವಣ್ಣ “ಪದ್ಮಶ್ರೀ, ಪದ್ಮಭೂಷಣ ಇವೆಲ್ಲಕ್ಕಿಂತ ಅಪ್ಪು ಅಭಿಮಾನಿಗಳ ಮನಸ್ಸಿನಲ್ಲಿ ಅಮರಶ್ರೀ ಆಗಿದ್ದಾನೆ. ಅಭಿಮಾನಿಗಳ ಆತ್ಮದಲ್ಲೇ ಶ್ರೀ ಅವನು” ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...