Wednesday, October 2, 2024
Wednesday, October 2, 2024

ಪ್ರಪಂಚದ ಸಮಸ್ಯೆಗಳಿಗೆ ಗಾಂಧೀ ಚಿಂತನೆಗಳಿಂದ ಪರಿಹಾರ-ಆಂಟೋನಿಯೊ ಗುಟ್ರೆಸ್

Date:

ಮಹಾತ್ಮ ಗಾಂಧಿಯವರ ವಿಚಾರ ಧಾರೆಗಳನ್ನು ಅನುಸರಿಸಿದರೆ ಪ್ರಪಂಚದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟನಿಯೋ ಗುಟ್ರೆಸ್‌ ಹೇಳಿದ್ದಾರೆ.

ಗಾಂಧಿಜಿಯವರ ಹುಟ್ಟುಹುಬ್ಬದ ಪ್ರಯುಕ್ತ ವಿಶ್ವದಲ್ಲಿ ಅಂತರಾಷ್ಟ್ರೀಯ ಅಂಹಿಸಾ ದಿನಾಚರಣೆಯನ್ನ ಆಚರಣೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಶಾಂತಿಯ ಮಹತ್ವವನ್ನ ಪ್ರತಿಯೊಬ್ಬರು ಅರಿತುಕೊಳ್ಳೋದು ಅತ್ಯಗತ್ಯ. ಅಲ್ಲದೆ ಅವರ ತತ್ವಗಳನ್ನು ಅಳವಡಿಸಿಕೊಂಡರೆ ವಿಶ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ನಾಟೆಡ್‌ ಗನ್‌ ಅನ್ನ ಟ್ವಿಟರ್‌ನಲ್ಲಿ ಶೇರ್‌ ಮಾಡಿ ಅದಕ್ಕೆ ಕ್ಯಾಪ್ಶನ್‌ ಹಾಕಿದ್ದಾರೆ.

ಅಂದಹಾಗೆ ಅಮೆರಿಕಾದಲ್ಲಿರುವ ಈ ನಾಟೆಡ್‌ ಗನ್‌ ಶಾಂತಿ ಮತ್ತು ಅಹಿಂಸೆಯ ಸಂಕೇತವಾಗಿದ್ದು, ಜಾಗತಿಕ ವಾಸ್ತು ಶಿಲ್ಪ ಅನ್ನೋ ಮಾನ್ಯತೆಯನ್ನ ಪಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...