Monday, March 23, 2026
Monday, March 23, 2026

ಪ್ರಪಂಚದ ಸಮಸ್ಯೆಗಳಿಗೆ ಗಾಂಧೀ ಚಿಂತನೆಗಳಿಂದ ಪರಿಹಾರ-ಆಂಟೋನಿಯೊ ಗುಟ್ರೆಸ್

Date:

ಮಹಾತ್ಮ ಗಾಂಧಿಯವರ ವಿಚಾರ ಧಾರೆಗಳನ್ನು ಅನುಸರಿಸಿದರೆ ಪ್ರಪಂಚದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟನಿಯೋ ಗುಟ್ರೆಸ್‌ ಹೇಳಿದ್ದಾರೆ.

ಗಾಂಧಿಜಿಯವರ ಹುಟ್ಟುಹುಬ್ಬದ ಪ್ರಯುಕ್ತ ವಿಶ್ವದಲ್ಲಿ ಅಂತರಾಷ್ಟ್ರೀಯ ಅಂಹಿಸಾ ದಿನಾಚರಣೆಯನ್ನ ಆಚರಣೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಶಾಂತಿಯ ಮಹತ್ವವನ್ನ ಪ್ರತಿಯೊಬ್ಬರು ಅರಿತುಕೊಳ್ಳೋದು ಅತ್ಯಗತ್ಯ. ಅಲ್ಲದೆ ಅವರ ತತ್ವಗಳನ್ನು ಅಳವಡಿಸಿಕೊಂಡರೆ ವಿಶ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ನಾಟೆಡ್‌ ಗನ್‌ ಅನ್ನ ಟ್ವಿಟರ್‌ನಲ್ಲಿ ಶೇರ್‌ ಮಾಡಿ ಅದಕ್ಕೆ ಕ್ಯಾಪ್ಶನ್‌ ಹಾಕಿದ್ದಾರೆ.

ಅಂದಹಾಗೆ ಅಮೆರಿಕಾದಲ್ಲಿರುವ ಈ ನಾಟೆಡ್‌ ಗನ್‌ ಶಾಂತಿ ಮತ್ತು ಅಹಿಂಸೆಯ ಸಂಕೇತವಾಗಿದ್ದು, ಜಾಗತಿಕ ವಾಸ್ತು ಶಿಲ್ಪ ಅನ್ನೋ ಮಾನ್ಯತೆಯನ್ನ ಪಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...