Wednesday, December 17, 2025
Wednesday, December 17, 2025

ಮತಾಂತರ ನಿಷೇಧ ಕಾಯ್ದೆಯಲ್ಲಿ ದಲಿತರ ಹಿತರಕ್ಷಣೆಯೂ ಸೇರಿದೆ- ಆರಗ ಜ್ಞಾನೇಂದ್ರ

Date:

ಹಿಂದೂ ಧರ್ಮದ ರಕ್ಷಣೆಯೊಂದಿಗೆ ದಲಿತದ ಹಿತ ರಕ್ಷಣೆಯ ಉದ್ದೇಶದಿಂದ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಮತಾಂತರ ಆಗುವವರಿಗೆ ಮೀಸಲಾತಿ ಸಿಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಮಂಗಳವಾರ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ಹಿಂದೂ ಜಾಗೃತ ಸಮಿತಿ ಹಮ್ಮಿಕೊಂಡಿದ್ದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿಗೆ ಹಲವು ವರ್ಷಗಳಿಂದ ಬೇಡಿಕೆ ಇತ್ತು.
ಹಾಲಿ ಬಿಜೆಪಿ ಸರ್ಕಾರ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಕಾಯ್ದೆಯನ್ನು ಜಾರಿಗೆ ತರುವಲ್ಲಿ ಸರಕಾರ ಯಶಸ್ವಿಯಾಗಿದೆ ಎಂದರು.

ಸರ್ಕಾರಿ ಕೆಲಸದಲ್ಲಿರುವ ನೌಕರರಿಂದ ಹಿಡಿದು ಸಾಮಾನ್ಯ ದಲಿತರು ಮತಾಂತರ ಆದಲ್ಲಿ ಮೀಸಲಾತಿ ಅವರಿಗೆ ಸಿಗುವುದಿಲ್ಲ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...