Sunday, August 23, 2026
Sunday, August 23, 2026

ಮತಾಂತರ ನಿಷೇಧ ಕಾಯ್ದೆಯಲ್ಲಿ ದಲಿತರ ಹಿತರಕ್ಷಣೆಯೂ ಸೇರಿದೆ- ಆರಗ ಜ್ಞಾನೇಂದ್ರ

Date:

ಹಿಂದೂ ಧರ್ಮದ ರಕ್ಷಣೆಯೊಂದಿಗೆ ದಲಿತದ ಹಿತ ರಕ್ಷಣೆಯ ಉದ್ದೇಶದಿಂದ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಮತಾಂತರ ಆಗುವವರಿಗೆ ಮೀಸಲಾತಿ ಸಿಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಮಂಗಳವಾರ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ಹಿಂದೂ ಜಾಗೃತ ಸಮಿತಿ ಹಮ್ಮಿಕೊಂಡಿದ್ದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿಗೆ ಹಲವು ವರ್ಷಗಳಿಂದ ಬೇಡಿಕೆ ಇತ್ತು.
ಹಾಲಿ ಬಿಜೆಪಿ ಸರ್ಕಾರ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಕಾಯ್ದೆಯನ್ನು ಜಾರಿಗೆ ತರುವಲ್ಲಿ ಸರಕಾರ ಯಶಸ್ವಿಯಾಗಿದೆ ಎಂದರು.

ಸರ್ಕಾರಿ ಕೆಲಸದಲ್ಲಿರುವ ನೌಕರರಿಂದ ಹಿಡಿದು ಸಾಮಾನ್ಯ ದಲಿತರು ಮತಾಂತರ ಆದಲ್ಲಿ ಮೀಸಲಾತಿ ಅವರಿಗೆ ಸಿಗುವುದಿಲ್ಲ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...