Tuesday, October 1, 2024
Tuesday, October 1, 2024

ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಕುಸಿತ

Date:

ರಾಜ್ಯ ಸರ್ಕಾರದಿಂದ ಜಿವಿಕೆ ಸಂಸ್ಥೆಗೆ ಹಣ ಪಾವತಿಯಾಗಿದೆ.
ಸಿಬ್ಬಂದಿಗೆ ಸಂಸ್ಥೆ ಸಂಬಳ ಪಾವತಿಸಬೇಕು. ಈ ಬಗ್ಗೆ ಚರ್ಚಿಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

108 ಆಂಬುಲೆನ್ಸ್ ಸಿಬ್ಬಂದಿ ಜೊತೆ ನಾವು ಮಾತನಾಡಿದ್ದೇವೆ. ಸರ್ಕಾರದ ಪರ ಜಿವಿಕೆ ಸಂಸ್ಥೆ ಆಂಬುಲೆನ್ಸ್ ಸೇವೆ ಒದಗಿಸುತ್ತಿದೆ. ಟೆಂಡರ್ ಅವಧಿ ಮುಕ್ತಾಯವಾಗಿದ್ದರೂ ಕೋರ್ಟ್‌ ಆದೇಶದಂತೆ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. 2008ರಿಂದ ಜಿವಿಕೆ ಸಂಸ್ಥೆ 108 ಸೇವೆಯನ್ನು ಒದಗಿಸುತ್ತಿದೆ. ಜಿವಿಕೆ ಸಂಸ್ಥೆಯ ಸೇವೆ ಸಹ ನಿರೀಕ್ಷಿತ ಮಟ್ಟದಲ್ಲಿ ಸಿಗುತ್ತಿಲ್ಲ. ಉತ್ಕೃಷ್ಟ ಸೇವೆ ಒದಗಿಸಲು ಹೊಸ ಟೆಂಡರ್ ಆಹ್ವಾನಿಸಿದ್ದೇವೆ. ಮುಂದಿನ ಎರಡು ತಿಂಗಳಲ್ಲೇ ಟೆಂಡರ್ ಅಂತಿಮ ಮಾಡುತ್ತೇವೆ. ಬೈಕ್‌ ಆಂಬುಲೆನ್ಸ್ ಸೇವೆ ಅನಗತ್ಯವೆಂದು ಸಮಿತಿ ವರದಿನೀಡಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...