Friday, December 12, 2025
Friday, December 12, 2025

ಉದ್ಯಮಿ ರತನ್ ಟಾಟಾ ಸೇರಿದಂತೆ ಹಲವರಿಗೆ ಸೇವಾರತ್ನ ಪ್ರಶಸ್ತಿ

Date:

ಸಮಾಜಕ್ಕೆ ನೀಡಿರುವ ಸೇವೆ(ದಾನ)ಯನ್ನು ಗುರುತಿಸಿ ಖ್ಯಾತ ಉದ್ಯಮಿ ರತನ್ ಟಾಟಾ ಮತ್ತು ಚಲಾಸಾನಿ ಬಾಬು ರಾಜೇಂದ್ರ ಪ್ರಸಾದ್ ಸೇರಿದಂತೆ ಹಲವು ಗಣ್ಯರಿಗೆ ಆರ್ ಎಸ್ ಎಸ್ ಅಂಗ ಸಂಸ್ಥೆಯಾದ ಸೇವಾ ಭಾರತಿ “ಸೇವಾ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ನಿಸ್ವಾರ್ಥ ಸಾಮಾಜಿಕ ಸೇವೆಯನ್ನು ಗುರುತಿಸಿ ಇತರ 24 ಮಂದಿ ಗಣ್ಯರು ಹಾಗೂ ಸಂಸ್ಥೆಗಳಿಗೂ ಕೂಡಾ “ಸೇವಾ ರತ್ನ” ಪ್ರಶಸ್ತಿ ನೀಡಲಾಗಿದೆ.

ಸಮಾರಂಭದಲ್ಲಿ ಉತ್ತರಾಖಂಡ್ ರಾಜ್ಯಪಾಲ ಲೆಫ್ಟಿನೆಂಟ್ (ನಿವೃತ್ತ) ಜನರಲ್ ಗುರ್ಮಿತ್ ಸಿಂಗ್ ಭಾಗವಹಿಸಿ, ಪ್ರಶಸ್ತಿ ಪ್ರದಾನ ಮಾಡಿರುವುದಾಗಿ ವರದಿ ತಿಳಿಸಿದೆ.

ಈ ಸಮಾರಂಭದಲ್ಲಿ ರತನ್ ಟಾಟಾ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ವರದಿ ವಿವರಿಸಿದೆ. ಸಾಮಾಜಿಕ ಅಭಿವೃದ್ಧಿಗಾಗಿ ಬೆಲೆಕಟ್ಟಲಾರದ ಕೊಡುಗೆಯನ್ನು ನೀಡಿರುವ ಆಧಾರದ ಮೇಲೆ ಗಣ್ಯ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ ಎಂದು ಸೇವಾ ಭಾರತಿ ಸಂಸ್ಥೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

G. Parameshwara ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ

G. Parameshwara ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ...

Adichunchanagiri Mutt ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದಲ್ಲಿ ರಾಜ್ಯ ಮಟ್ಟದ ಉಚಿತ ಅರ್ಚಕ ತರಬೇತಿ ಶಿಬಿರ ಆಯೋಜನೆ

Adichunchanagiri Mutt ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಮಹಾ...