Wednesday, June 24, 2026
Wednesday, June 24, 2026

ಕೇಂದ್ರ ನೌಕರರಿಗೆ‌ ಸಿಹಿಸುದ್ದಿ

Date:

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರ ಶೇ. 3ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಗ್ರೀನ್‌ ಸಿಗ್ನಲ್ ನೀಡಿತ್ತು. ಈ ಹೆಚ್ಚಳದ ನಂತರ ಒಟ್ಟು ತುಟ್ಟಿ ಭತ್ಯೆ 31% ಆಗಲಿದೆ. ತುಟ್ಟಿ ಭತ್ಯೆ ಮತ್ತು ತುಟ್ಟಿ ಭತ್ಯೆ ಪರಿಹಾರದ ಹೆಚ್ಚಳದಿಂದ 47.14 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರು ಲಾಭ ಪಡೆಯಲಿದ್ದಾರೆ.

ಇದರಿಂದ ಕೇಂದ್ರದ ಖಜಾನೆ ಮೇಲೆ ಪ್ರತಿ ವರ್ಷ 34,400 ಕೋಟಿ ಹೊರೆಯಾಗಲಿದೆ. ಜುಲೈ 1, 2021 ರಿಂದ ಈ ಭತ್ಯೆ ಅನ್ವಯಿಸುತ್ತದೆ ಎಂದು ಕೇಂದ್ರ ಮಂತ್ರಿ ಅನುರಾಗ್‌ ಠಾಕೂರ್‌ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದರು.

ಕೊರೋನಾ ವೈರಸ್‌ ಕಾರಣದಿಂದಾಗಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಜನವರಿ 1 2020, ಜುಲೈ 1 2020 ಮತ್ತು ಜನವರಿ 1 2021 ಒಟ್ಟು ಮೂರು ಕಂತಿನ ತುಟ್ಟಿಭತ್ಯೆ (ಡಿಎ) ಹಾಗೂ ತುಟ್ಟಿ ಭತ್ಯೆ ಪರಿಹಾರ (ಡಿಆರ್‌) ಮೊತ್ತವನ್ನು ತಡೆಹಿಡಿಯಲಾಗಿತ್ತು.

ಒಂದು ವರ್ಷದ ನಂತರ ಜುಲೈ ತಿಂಗಳನಲ್ಲಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ನೀಡಲಾಗುವ ಡಿಯರ್ನೆಸ್ ಅಲಾವೆನ್ಸ (DA) ಮತ್ತು ಡಿಯರ್ನೆಸ್ ರಿಲೀಫ್ (DR) ಅನ್ನು ಶೇ .17 ರಿಂದ 28 ಕ್ಕೆ ಹೆಚ್ಚಿಸಲು ಕೇಂದ್ರವು ಅನುಮೋದನೆ ನೀಡಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...