Tuesday, July 28, 2026
Tuesday, July 28, 2026

ನಾವು ಅಧಿಕಾರಕ್ಕೆ ಬರುವುದನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ- ಬಿಎಸ್ ವೈ

Date:

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಣಿಸ ಸಭೆ ನಡೆದಿದೆ. ಈವೇಳೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ನಮ್ಮ ಮುಂದಿನ ಯಾತ್ರೆ ವಿಜಯಯಾತ್ರೆ. ನಮ್ಮನ್ನ ಕಟ್ಟಿ ಹಾಕುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ 140 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ನಿಶ್ವಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಸಾಧನೆಗಳನ್ನ ಜನರ ಮನೆಗಳಿಗೆ ಮುಟ್ಟಿಸುತ್ತೇವೆ. ಪ್ರಧಾನಿ ಮೋದಿ , ಅಮಿತ್‌ ಶಾ, ಜೆಪಿ ನಡ್ಡಾ ನೇತೃತ್ವದಲ್ಲಿ ರಾಜ್ಯದಲ್ಲಿ ನಿಶ್ಚಿತವಾಗಿ ಗುರಿಯನ್ನು ತಲುಪಿ ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ. ಯಾವ ಶಕ್ತಿ ಕೂಡ ನಾವು ಅಧಿಕಾರಕ್ಕೆ ಬರುವುದನ್ನ ತಡೆಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ಪಕ್ಷಕ್ಕೆ ನಾವೆಲ್ಲ ಮನವರಿಕೆ ಮಾಡಿಕೊಡಬೇಕಿದೆ ಎಂದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆ ರೂಪಿಸೋ ಮೂಲಕ ಸುಧಾರಣೆ ಮಾಡುವಲ್ಲಿ ಬಿಜೆಪಿ ಪಕ್ಷ ಯಶಸ್ವಿಯಾಗಿದೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಅನೇಕ ವರ್ಷದಿಂದ ಮನೆಗಳಿಗೆ ವಿದ್ಯುತ್‌ ಇರಲಿಲ್ಲ. ಅಂತಹ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸುವ ಕಾರ್ಯ ಮಾಡಿದ್ದೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಜ್ಯದ ಯುವಜನತೆಯ ಕೌಶಲ್ಯಾಭಿವೃದ್ಧಿಗೆ ಪ್ರಮುಖ ಯೋಜನೆಗಳ ವಿಸ್ತರಣೆ ಮಾಡಿ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸರ್ಕಾರದ 'ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ಪ್ರೋತ್ಸಾಹಕ ಯೋಜನೆ-2' (NAPS-2)...

D.K. Shivakumar ರಾಜ್ಯದ ಹಿತಕ್ಕಾಗಿ ಪಕ್ಷಾತೀತವಾಗಿ ಒಂದಾಗೋಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ

D.K. Shivakumar ರಾಜ್ಯದ ಹಿತಾಸಕ್ತಿ ಮತ್ತು ಜನರ ಕಲ್ಯಾಣವೇ ಎಲ್ಲರ ಆದ್ಯತೆಯಾಗಬೇಕು....