Monday, October 7, 2024
Monday, October 7, 2024

ಈದ್ ಮಿಲಾದ್ ಮೆರವಣಿಗೆ ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

Date:

ಶಿವಮೊಗ್ಗ ನಗರದಲ್ಲಿ ಅಕ್ಟೋಬರ್ 09ರಂದು ಈದ್ ಮಿಲಾದ್ ಹಬ್ಬದ ಮೆರವಣಿಗೆ ಇರುವುದರಿಂದ ವಾಹನಗಳ ಸಂಚಾರದ ಮಾರ್ಗ ಬದಲಾವಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಜಾಮಿಯಾ ಮಸೀದಿಯ ಆವರಣದಿಂದ ಮೆರವಣಿಗೆ ಆರಂಭವಾಗಲಿದೆ. ಗಾಂಧಿ ಬಜಾರ್, ನಾಗಪ್ಪನ ಕೇರಿ, ಲಷ್ಕರ್ ಮೊಹಲ್ಲಾ, ಓಲ್ಡ್ ಬಾರ್ ಲೈನ್ ರಸ್ತೆ, ಪೆನ್ಷನ್ ಮೊಹಲ್ಲಾ, ಬಾಲ್ ರಾಜ್ ರಸ್ತೆ, ಮಹಾವೀರ್ ಸರ್ಕಲ್ , ಗೋಪಿ ಸರ್ಕಲ್, ನೆಹರು ರಸ್ತೆ, ಬಿ.ಹೆಚ್. ರಸ್ತೆ, ಎನ್.ಟಿ.ರಸ್ತೆ, ಕ್ಲಾರ್ಕ್ ರಸ್ತೆ, ನೂರಾನಿ ಮಸೀದಿ, ಕೆ. ಆರ್ ಪುರಂ ಎ.ಎ.ಸರ್ಕಲ್ ಬಳಿ ಮೆರವಣಿಗೆ ಅಂತ್ಯಗೊಳ್ಳಲಿದೆ.

ಭದ್ರಾವತಿ ಬೆಂಗಳೂರಿನಿಂದ ಆಗಮಿಸುವ ವಾಹನಗಳು ಬೈಪಾಸ್ ರಸ್ತೆಯ ಮೂಲಕ ಹೋಗಲು ಅವಕಾಶವಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...