Thursday, August 13, 2026
Thursday, August 13, 2026

ಲಲಿತ ಕಲಾ ಅಕಾಡೆಮಿ ವರ್ಣಶ್ರೀ ಪ್ರಶಸ್ತಿ ಘೋ಼ಷಣೆ

Date:

ಚಿತ್ರಕಲಾ ಕ್ಷೇತ್ರದಲ್ಲಿ ಎಲೆಮರೆಯ ಕಾಯಿಯಂತೆ ಸಾಧನೆ ಮಾಡುತ್ತಿರುವ ಕಲಾವಿದರನ್ನು ಗುರುತಿಸಲು ಕರ್ನಾಟಕ ಲಲಿತಕಲಾ ಅಕಾಡೆಮಿಯು ‘ವರ್ಣಶ್ರೀ ಪ್ರಶಸ್ತಿ’ ಸ್ಥಾಪಿಸಿದ್ದು, 2021-22ನೇ ಸಾಲಿನ ಪ್ರಶಸ್ತಿಗೆ 10 ಕಲಾವಿದರು ಆಯ್ಕೆಯಾಗಿದ್ದರು.
ಮಂಗಳೂರಿನ ವೀಣಾ ಶ್ರೀನಿವಾಸನ್, ಬಾಗಲಕೋಟೆಯ ಪರಮೇಶ ಜೋಳದ, ರಾಯಚೂರಿನ ಪಿ.ಎ.ಬಿ. ಈಶ್ವರ, ಪುಣೆಯ ಕುಡಲಯ್ಯಾ ಹಿರೇಮಠ, ತುಮಕೂರಿನ ಅಶೋಕ ಕಲ್ಲಶೆಟ್ಟಿ, ವಿಜಯಪುರದ ನಂದಬಸಪ್ಪ ವಾಡೆ, ರಾಮನಗರದ ಕೆ.ಜಿ. ಲಿಂಗದೇವರು, ಮಡಿಕೇರಿಯ ಮಹೇಶ ಬಿ., ಹುಬ್ಬಳ್ಳಿಯ ಶಕುಂತಲಾ ವರ್ಣೇಕರ ಹಾಗೂ ಬಳ್ಳಾರಿಯ ಮಂಜುನಾಥ ಜಿ. ಅವರು ‘ವರ್ಣಶ್ರೀ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ತಲಾ ₹ 25 ಸಾವಿರ ನಗದು ಒಳಗೊಂಡಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಆರ್. ಚಂದ್ರಶೇಖರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...