Thursday, March 19, 2026
Thursday, March 19, 2026

ಲಲಿತ ಕಲಾ ಅಕಾಡೆಮಿ ವರ್ಣಶ್ರೀ ಪ್ರಶಸ್ತಿ ಘೋ಼ಷಣೆ

Date:

ಚಿತ್ರಕಲಾ ಕ್ಷೇತ್ರದಲ್ಲಿ ಎಲೆಮರೆಯ ಕಾಯಿಯಂತೆ ಸಾಧನೆ ಮಾಡುತ್ತಿರುವ ಕಲಾವಿದರನ್ನು ಗುರುತಿಸಲು ಕರ್ನಾಟಕ ಲಲಿತಕಲಾ ಅಕಾಡೆಮಿಯು ‘ವರ್ಣಶ್ರೀ ಪ್ರಶಸ್ತಿ’ ಸ್ಥಾಪಿಸಿದ್ದು, 2021-22ನೇ ಸಾಲಿನ ಪ್ರಶಸ್ತಿಗೆ 10 ಕಲಾವಿದರು ಆಯ್ಕೆಯಾಗಿದ್ದರು.
ಮಂಗಳೂರಿನ ವೀಣಾ ಶ್ರೀನಿವಾಸನ್, ಬಾಗಲಕೋಟೆಯ ಪರಮೇಶ ಜೋಳದ, ರಾಯಚೂರಿನ ಪಿ.ಎ.ಬಿ. ಈಶ್ವರ, ಪುಣೆಯ ಕುಡಲಯ್ಯಾ ಹಿರೇಮಠ, ತುಮಕೂರಿನ ಅಶೋಕ ಕಲ್ಲಶೆಟ್ಟಿ, ವಿಜಯಪುರದ ನಂದಬಸಪ್ಪ ವಾಡೆ, ರಾಮನಗರದ ಕೆ.ಜಿ. ಲಿಂಗದೇವರು, ಮಡಿಕೇರಿಯ ಮಹೇಶ ಬಿ., ಹುಬ್ಬಳ್ಳಿಯ ಶಕುಂತಲಾ ವರ್ಣೇಕರ ಹಾಗೂ ಬಳ್ಳಾರಿಯ ಮಂಜುನಾಥ ಜಿ. ಅವರು ‘ವರ್ಣಶ್ರೀ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ತಲಾ ₹ 25 ಸಾವಿರ ನಗದು ಒಳಗೊಂಡಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಆರ್. ಚಂದ್ರಶೇಖರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...