Monday, February 2, 2026
Monday, February 2, 2026

ಸರ್ಕಾರಿ ಇನಾಂ ಜಮೀನು ಅಕ್ರಮ ಸಕ್ರಮಕ್ಕೆ ಬಳ್ಳಾರಿ ಜಿಲ್ಲೆ ಡೀಸಿ ಅವರಿಂದ ಮಾಹಿತಿ

Date:

ಸರ್ಕಾರಿ ಇನಾಂ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಾಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ರೈತರಿಗೆ ಸಕ್ರಮಗೊಳಿಸಲು ನಮೂನೆ 57ರಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೊಂದು ವರ್ಷ ವಿಸ್ತರಿಸಲು ಅವಕಾಶ ನೀಡಿದೆ.

ವಿಜಯನಗರ ಜಿಲ್ಲೆಯ ಸರ್ಕಾರಿ ಜಮೀನುಗಳಲ್ಲಿ ಅನಧೀಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94-ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-57ರಲ್ಲಿ ಅರ್ಜಿಯನ್ನು ಸ್ವೀಕರಿಸಲು 01 ವರ್ಷದವರೆಗೆ ಕಾಲವಕಾಶವನ್ನು ವಿಸ್ತರಿಸಲಾಗಿದೆ ಎಂದು ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್.ಪಿ ಅವರು ಹೇಳಿದ್ದಾರೆ.

ನಮೂನೆ 57ರಲ್ಲಿ ಅರ್ಜಿಗಳನ್ನು ಸ್ವೀಕರಿಸಲು https://landrecords.karnataka.gov.in/service73/login.aspxರಲ್ಲಿ ತಾಂತ್ರಿಕ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಸದರಿ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...