Sunday, August 2, 2026
Sunday, August 2, 2026

ಮುಂದಿನ ಅಧಿವೇಶನದಲ್ಲಿ ಕಾಂಗ್ರೆಸ್ ಹಗರಣ ಬಯಲುಮಾಡುವೆ-ಬಿಎಸ್ ವೈ

Date:

ಕಾಂಗ್ರೆಸ್ ಹಗರಣಗಳನ್ನು ಮುಂದಿನ ಅಧಿವೇಶನದಲ್ಲಿ ಬಯಲು ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ.

ರಾಯಚೂರು ತಾಲೂಕಿನ ಗಿಲ್ಲೆಸುಗೂರಿನಲ್ಲಿ ನಡೆದೆ ಜನ ಸಂಕಲ್ಪ ಯಾತ್ರೆಯಲ್ಲಿ ಅವರು ಮಾತನಾಡಿದರು, ಬಿಜೆಪಿ ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​​ ಯಡಿಯೂರಪ್ಪ ಅವರು ಹೇಳಿದ್ದಾರೆ.

ತನಿಖೆ ಮಾಡಿಸಿ ನಿಮ್ಮನ್ನು ಎಲ್ಲಿ ನಿಲ್ಲಿಸಬೇಕೋ ಅಲ್ಲಿಗೆ ನಿಲ್ಲಿಸುತ್ತೇವೆ. ರಾಬರ್ಟ್​ ವಾದ್ರಾ ಮಾಡಿದ್ದ ಹಗರಣಗಳ ಪಟ್ಟಿ ಇದೆ. ನ್ಯಾಷನಲ್​ ಹೆರಾಲ್ಡ್​​​ ಹಗರಣ ಗೊತ್ತಿಲ್ಲವೇ…
ಹಗರಣವನ್ನ ಮಾಡದ ಪ್ರಧಾನಿ ಮೋದಿ ಬಗ್ಗೆ ಮಾತಮಾಡುತ್ತಿದ್ದೀರಾ..? 25 ಲಕ್ಷ ಮೌಲ್ಯದ ಹ್ಯೂಬ್ಲೆಟ್​ ವಾಚ್​ ಕೊಟ್ಟಿದ್ಯಾರು ಗೊತ್ತಿಲ್ಲವೇ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಯಚೂರು ಜಿಲ್ಲೆಗೆ ಏಮ್ಸ್ ಕೊಡೊದಾಗಿ ಘೋಷಣೆ ಮಾಡುತ್ತೇವೆ. ಏಮ್ಸ್ ಕೊಟ್ಟರೆ, 5 ಕ್ಷೇತ್ರ ಗೆಲ್ಲಿಸಿ ಕೊಡುತ್ತೇವೆ ಎಂದು ಹೇಳಿದ್ದಿರಾ.

ಇಂದೇ ರಾಯಚೂರಿಗೆ ಏಮ್ಸ್ ಘೋಷಣೆ ಮಾಡುತ್ತೇವೆ. ಸಿಎಂ ಬೊಮ್ಮಾಯಿ ಏಮ್ಸ್ ಘೋಷಣೆ ಮಾಡಲಿದ್ದಾರೆ. 150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...