Thursday, December 18, 2025
Thursday, December 18, 2025

ಪತ್ರಕರ್ತರ ಮಾಸಾಶನ ಆಯ್ಕೆ ಸಮಿತಿಗೆ ಪತ್ರಕರ್ತ ಮಂಜುನಾಥ್ ನೇಮಕ

Date:

ಕರ್ನಾಟಕ ಸರ್ಕಾರವು ಸಂಕಷ್ಟದಲ್ಲಿರುವ ಪತ್ರಕರ್ತರ ಮಾಸಾಶನ ನೀಡಲು ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲು ರಚಿಸಿರುವ ನೂತನ ಮಾಸಾಶನ ಸಮಿತಿಗೆ ಹಿರಿಯ ಪತ್ರಕರ್ತ, ಶಿವಮೊಗ್ಗ ಟ್ರಸ್ಟ್ ಪ್ರೆಸ್ ಅಧ್ಯಕ್ಷ, ಕ್ರಾಂತಿ ದೀಪ ಸಂಪಾದಕರಾದ ಎನ್. ಮಂಜುನಾಥ್ ಅವರನ್ನು ಸದಸ್ಯರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ಪುನರ್ ರಚಿತ ಸಮಿತಿಯನ್ನು ಪ್ರಕಟಿಸಲಾಗಿದೆ. ಸಮಿತಿಯ ಅವಧಿಯನ್ನು ಎರಡು ವರ್ಷ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಚಾಲ್ತಿಯಲ್ಲಿರಲಿದೆ.

ವಾರ್ತಾ ಇಲಾಖೆ ಆಯುಕ್ತರು ಅಥವಾ ನಿರ್ದೇಶಕರು ಅಧ್ಯಕ್ಷರಾಗಿರುವ ಸಮಿತಿಯಲ್ಲಿ ಸದಸ್ಯರಾಗಿ ಕನ್ನಡಪ್ರಭ ಸಂಪಾದಕ ರವಿ ಹೆಗಡೆ, ಕ್ರಾಂತಿದೀಪ ಸಂಪಾದಕ ಎನ್. ಮಂಜುನಾಥ್, ವಿಶ್ರಾಂತ ಪತ್ರಕರ್ತೆ ಗಾಯತ್ರಿ ಶ್ರೀನಿವಾಸ್, ಟಿವಿ 18 ವಾಹಿನಿಯ ಸ್ಥಾನಿಕ ಸಂಪಾದಕ ಸಿದ್ದು ಕಾಳೋಜಿ, ಹಿರಿಯ ಪತ್ರಕರ್ತ ಎಂ.ಎಸ್. ರಾಜೇಂದ್ರ ಕುಮಾರ್ ಇನ್ನು ಮುಂತಾದವು ನೂತನ ಸಮಿತಿಯ ಸದಸ್ಯರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ‌ ನ್ಯಾಯದೇವತೆಯೆದುರು ಸೋತಿದೆ- ಸಿದ್ಧರಾಮಯ್ಯ

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ....

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...