Thursday, December 18, 2025
Thursday, December 18, 2025

ಬಹು ವೈದ್ಯಕೀಯ ಪದ್ಧತಿಗಳಿಂದ ಮಧುಮೇಹಕ್ಕೆ ಚಿಕಿತ್ಸೆಜನ ಜಾಗೃತಿ ಸಮಾವೇಶ

Date:

ವಿನ್ ಲೈಫ್ ಟ್ರಸ್ಟ್ ವತಿಯಿಂದ ಮಧುಮೇಹ ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

ಇದೇ ಮೊದಲ ಬಾರಿಗೆ ಸಕ್ಕರೆ ಕಾಯಿಲೆ ನಿವಾರಣೆ ಹಾಗೂ ನಿಯಂತ್ರಣಕ್ಕೆ ಅಲೋಪತಿ, ಆಯುರ್ವೇದ ಮತ್ತು ಯೋಗ ಸೇರಿದಂತೆ ಎಲ್ಲಾ ವೈದ್ಯಕೀಯ ಪದ್ಧತಿಗಳ ಸಮಾಧಮ ಹಾಗೂ ಮುಕ್ತ ಚರ್ಚೆಯನ್ನು ಅಕ್ಟೋಬರ್ 16 ,2022 ರ ಬೆಳಿಗ್ಗೆ 9:00 ಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಈ ಸಮಾವೇಶದಲ್ಲಿ ಸಕ್ಕರೆ ಕಾಯಿಲೆಗೆ ಸಂಬಂಧಪಟ್ಟಂತೆ ಆಧುನಿಕ ಆವಿಷ್ಕಾರಗಳು, ಬೃಹತ್ ವಸ್ತು ಪ್ರದರ್ಶನ, ಸಂವಾದ, ಪ್ರಾತ್ಯಕ್ಷಿಕೆ, ಸಂವಾದ, ರಸಪ್ರಶ್ನೆ ಮತ್ತು ಉಪನ್ಯಾಸವನ್ನು ಏರ್ಪಡಿಸಲಾಗಿದೆ.

ಈ ಸಮಾವೇಶದಲ್ಲಿ ಭಾಗವಹಿಸಿ ಸಕ್ಕರೆ ಕಾಯಿಲೆ ಕುರಿತಾಗಿ ಹೆಚ್ಚಿನ ಅರಿವಿನ ಬಗ್ಗೆ ಮಾಹಿತಿ ನೀಡಲಾಗುತ್ತದೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...