Wednesday, July 8, 2026
Wednesday, July 8, 2026

ಬಹು ವೈದ್ಯಕೀಯ ಪದ್ಧತಿಗಳಿಂದ ಮಧುಮೇಹಕ್ಕೆ ಚಿಕಿತ್ಸೆಜನ ಜಾಗೃತಿ ಸಮಾವೇಶ

Date:

ವಿನ್ ಲೈಫ್ ಟ್ರಸ್ಟ್ ವತಿಯಿಂದ ಮಧುಮೇಹ ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

ಇದೇ ಮೊದಲ ಬಾರಿಗೆ ಸಕ್ಕರೆ ಕಾಯಿಲೆ ನಿವಾರಣೆ ಹಾಗೂ ನಿಯಂತ್ರಣಕ್ಕೆ ಅಲೋಪತಿ, ಆಯುರ್ವೇದ ಮತ್ತು ಯೋಗ ಸೇರಿದಂತೆ ಎಲ್ಲಾ ವೈದ್ಯಕೀಯ ಪದ್ಧತಿಗಳ ಸಮಾಧಮ ಹಾಗೂ ಮುಕ್ತ ಚರ್ಚೆಯನ್ನು ಅಕ್ಟೋಬರ್ 16 ,2022 ರ ಬೆಳಿಗ್ಗೆ 9:00 ಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಈ ಸಮಾವೇಶದಲ್ಲಿ ಸಕ್ಕರೆ ಕಾಯಿಲೆಗೆ ಸಂಬಂಧಪಟ್ಟಂತೆ ಆಧುನಿಕ ಆವಿಷ್ಕಾರಗಳು, ಬೃಹತ್ ವಸ್ತು ಪ್ರದರ್ಶನ, ಸಂವಾದ, ಪ್ರಾತ್ಯಕ್ಷಿಕೆ, ಸಂವಾದ, ರಸಪ್ರಶ್ನೆ ಮತ್ತು ಉಪನ್ಯಾಸವನ್ನು ಏರ್ಪಡಿಸಲಾಗಿದೆ.

ಈ ಸಮಾವೇಶದಲ್ಲಿ ಭಾಗವಹಿಸಿ ಸಕ್ಕರೆ ಕಾಯಿಲೆ ಕುರಿತಾಗಿ ಹೆಚ್ಚಿನ ಅರಿವಿನ ಬಗ್ಗೆ ಮಾಹಿತಿ ನೀಡಲಾಗುತ್ತದೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...