Thursday, February 5, 2026
Thursday, February 5, 2026

ಪ್ರತಿಮೆ ಅನಾವರಣಕ್ಕೆ ಆಮಂತ್ರಿಸದ ಬಗ್ಗೆಏನೂ ಹೇಳುವುದಿಲ್ಲ ಎಂದ ಮಾಜಿ ಪ್ರಧಾನಿ

Date:

ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಕ್ರಮಕ್ಕೆ ಹೆಚ್.ಡಿ.ದೇವೇಗೌಡರು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಹೆಚ್.ಡಿ.ದೇವೇಗೌಡರು, ಈ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ.
ಯಾರ್ಯಾರು ಏನೇನು ಮಾಡಿದರು ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ವೇಳೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ವಾರದಿಂದ ಹಾಸನ ಪ್ರವಾಸ ಮಾಡುತ್ತೇನೆ. ಹಾಸನದ ಪ್ರತಿ ಕ್ಷೇತ್ರದಲ್ಲಿಯೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ. ಹಾಸನ ಪ್ರವಾಸದ ಬಳಿಕ ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...