Saturday, June 20, 2026
Saturday, June 20, 2026

ವಿಶ್ವಸಂಸ್ಥೆ ಸಭೆಯಲ್ಲಿ ಪಾಕ್ ಗೆ ಭಾರತದಿಂದ ಮಾತಿನ ಚಾಟಿಯೇಟು

Date:

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಅನಾವಶ್ಯಕವಾಗಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾವಿಸಿದ ಪಾಕಿಸ್ಥಾನವನ್ನು ಭಾರತ ತೀವ್ರ ತರಾಟೆಗೆ ತೆಗೆದುಕೊಂಡಿತು.

ಬಹುಪಕ್ಷೀಯ ವೇದಿಕೆಯ ಪಾವಿತ್ರ್ಯವನ್ನು ಹಾಳು ಮಾಡುವ ಅದರ ಕೆಟ್ಟ ಅಭ್ಯಾಸವು ಅಂತಾರಾಷ್ಟ್ರೀಯ ಸಮುದಾಯದ ಸಾಮೂಹಿಕ ತಿರಸ್ಕಾರಕ್ಕೆ ಅರ್ಹವಾಗಿದೆ,’ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸುಧಾರಣೆಗಳ ಕುರಿತ ಅತೀ ಮುಖ್ಯ ವಿಷಯದ ಬಗ್ಗೆ ಚರ್ಚಿಸಲು ಪ್ರಸ್ತುತ ಸಭೆ ನಡೆಯುತ್ತಿದೆ. ಆದರೆ ಇದರ ಮಹತ್ವವನ್ನು ಅರಿಯದ ಪಾಕ್‌ ಪ್ರತಿನಿಧಿಗಳು ಅನಾವಶ್ಯಕವಾಗಿ ಈ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾವಿಸುತ್ತಿದ್ದಾರೆ,’ ಎಂದು ಬೇಸರ ವ್ಯಕ್ತಪಡಿಸಿದರು.

“ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ. ಸುಳ್ಳುಗಳನ್ನು ಹರಡುವ ಪಾಕ್‌ ಚಟವು ತಿರಸ್ಕಾರಕ್ಕೆ ಯೋಗವಾದದ್ದು, ಮತ್ತು ಅದು ಸ್ವಲ್ಪ ಸಹಾನುಭೂತಿಯನ್ನು ಕೂಡ ಬಯಸುತ್ತದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...