Sunday, August 23, 2026
Sunday, August 23, 2026

ಸಿಎಂ ಬೊಮ್ಮಾಯಿ ಅವರಿಂದ, ಪ್ರಧಾನಿ ಮೋದಿಗೆ ಆಮಂತ್ರಣ

Date:

ಸಿಎಂ ಬೊಮ್ಮಾಯಿ ಅವರು ನೂರು ದಿನಗಳ ಆಡಳಿತದ ವರದಿನೀಡಲು ದೆಹಲಿಯಲ್ಲಿ ಪ್ರಧಾನಿಯವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಬಿಟ್ ಕಾಯಿನ್ ಪ್ರಸಂಗದ ಬಗ್ಗೆ ಪ್ರಸ್ತಾಪಿಸಿದಾಗ, ಪ್ರಧಾನಿಯವರು ತಲೆಕೆಡಿಸಿಕೊಳ್ಳಬೇಡಿ ಎಂದಿದ್ದಾರೆ. ಇದಲ್ಲದೆ ರಾಜ್ಯದ ವಿವಿಧ ಪ್ರಗತಿಪರ ಕಾರ್ಯಕ್ರಮದ ಬಗ್ಗೆ ಚರ್ಚಿಸಿದ್ದಾರೆ. ಹಾನಗಲ್ ಮತ್ತು ಸಿಂಧಗಿ ಉಪ ಚುನಾವಣೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಕೈಗೊಳ್ಳಲಿರುವ ವಿವಿಧ ಯೋಜನೆಗಳ ಬಗ್ಗೆ ಪ್ರಧಾನಿ ಗಮನಕ್ಕೆ ತಂದಿದ್ದಾರೆ. ಅವುಗಳಲ್ಲಿ ,ಬೆಂಗಳೂರು ಉಪನಗರ ರೈಲು ಯೋಜನೆಗೆ ಅಡಿಗಲ್ಲು. ಅಂಬೇಡ್ಕರ್ ಸ್ಕೂಲ್ ಆಫ್ ಇಕನಾಮಿಕ್ಸ್ ಮತ್ತು ಉನ್ನತೀಕರಿಸಿದ ಐಟಿಐ ಗಳ ಉದ್ಘಾಟನೆ. ಮುಂತಾದ ಕಾರ್ಯಕ್ರಮಗಳಲ್ಲಿ ಗಣ್ಯ ಅತಿಥಿಯಾಗಿ ಪಾಲ್ಗೊಳ್ಳಲು ಪ್ರಧಾನಿಯವರನ್ನು ಆಹ್ವಾನಿಸಿದ್ದಾರೆ. ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಈ ಕಾರ್ಯಕ್ರಮಗಳು ಆಯೋಜನೆಯಾಗಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...