Thursday, August 13, 2026
Thursday, August 13, 2026

ಪುಣ್ಯಕೋಟಿ ಯೋಜನೆಗೆ ದೇಣಿಗೆ ನೀಡಿದರೆ ಆದಾಯ ತೆರಿಗೆ ವಿನಾಯಿತಿ

Date:

ರಾಜ್ಯ ಸರ್ಕಾರಿ ನೌಕರ’ರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪುಣ್ಯಕೋಟಿ ದತ್ತು ಯೋಜನೆ ದೇಣಿಗೆಗೆ ‘ಆದಾಯ ತೆರಿಗೆ’ ವಿನಾಯಿತಿ ಘೋಷಿಸಿ ಆದೇಶ ಹೊರಡಿಸಿದೆ.

ಈ ಕುರಿತು ಬಿ.ಎನ್ ಪ್ರವೀಣ್ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ವೇತನದಿಂದ ಕಟಾವು ಮಾಡಲಾದ ವಂತಿಗೆ ಮೊತ್ತಕ್ಕೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಹೊಂದಿರುವ ಆದಾಯ ತೆರಿಗೆ ವಿನಾಯಿತಿ ಅನ್ವಯ ಕ್ರಮಕೈಗೊಂಡು ಆದಾಯ ತೆರಿಗೆ ಅಧಿನಿಯಮ, 1961ರ ಕಲಂ 80(ಜಿ) ವಿನಾಯಿತಿ ನೀಡಿ ಆದೇಶ ಹೊರಡಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕೋರಿದ್ದರ ಹಿನ್ನಲೆಯಲ್ಲಿ ಈ ಬಗ್ಗೆ ಸೂಕ್ತ ಹೊರಡಿಸುವ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಮುಂದಿನ ಕ್ರಮವಹಿಸುವಂತೆ ಕೋರಿರುತ್ತದೆ.

ಅದರಂತೆ ಆದಾಯ ತೆರಿಗೆ ಕಾಯ್ದೆ 1961 ರ ಸೆಕ್ಷನ್ 80G ರನ್ವಯ ತೆರಿಗೆ ವಿನಾಯಿತಿ ಇದ್ದು, ಅದರಂತೆ ಮಣ್ಯಕೋಟಿ ದತ್ತು ಯೋಜನೆಗೆ ವಂತಿಗೆಯನ್ನು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ನೀಡಿದ ಅಧಿಕಾರಿ/ನೌಕರರು ಸೆಕ್ಷನ್ 80G ರನ್ವಯ ವಿನಾಯಿತಿ ಪಡೆಯಬಹುದಾಗಿರುತ್ತದೆ ಎಂದು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...