Wednesday, September 16, 2026
Wednesday, September 16, 2026

ರಾಜ್ಯ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ನ್ಯಾ. ಶಿವರಾಜ್ ಪಾಟೀಲ್ ನೇಮಕ

Date:

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಚಾಲ್ತಿಯಲ್ಲಿರುವಾಗಲೇ ಕರ್ನಾಟಕ ಗಡಿ ಮತ್ತು ‌ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದಿನ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಕೆ.ಎಲ್‌.ಮಂಜುನಾಥ್‌ ಅವರು ನಿಧನರಾದ ಬಳಿಕ ಕಳೆದ ಹತ್ತು ತಿಂಗಳಿಂದ ಈ ಹುದ್ದೆ ಖಾಲಿ ಇತ್ತು. 2018ಕ್ಕೂ ಮುನ್ನ ಮಹಾರಾಷ್ಟ್ರ-ಕರ್ನಾಟಕ ಗಡಿ ವ್ಯಾಜ್ಯದ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲು ಗಡಿ ಆಯೋಗವೊಂದನ್ನು ರಚನೆ ಮಾಡಲಾಗಿತ್ತು.

ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಆಯೋಗಕ್ಕೆ ಜಲವ್ಯಾಜ್ಯಗಳ ವ್ಯಾಪ್ತಿಯನ್ನು ನೀಡಿ, ಗಡಿ ಮತ್ತು ನದಿಗಳ ರಕ್ಷಣಾ ಆಯೋಗ ಎಂದು ಮರು ರಚನೆ ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...