Wednesday, February 4, 2026
Wednesday, February 4, 2026

ಮಹಾರಾಷ್ಟ್ರ ಕರ್ನಾಟಕ ಗಡಿ ಸಮಸ್ಯೆ ಸೀಎಂ ಅವರಿಂದ ಮಹತ್ವದ ಸಭೆ

Date:

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸಂಬಂಧ ಚರ್ಚೆ ನಡೆಸಲು ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಇಂದು ಸಂಜೆ 7 ಗಂಟೆಗೆ ರೇಸ್ ಕೋರ್ಸ್ ರಸ್ತೆಯ ಸಿಎಂ ನಿವಾಸದಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ ಗಡಿ, ನದಿ ರಕ್ಷಣಾ ಆಯೋಒಗದ ಅಧ್ಯಕ್ಷ ನ್ಯಾ. ಶಿವರಾಜ ಪಾಟೀಲ್, ಎ.ಜಿ ಪ್ರಭುಲಿಂಗ ನಾವದಗಿ, ಸುಪ್ರೀಂಕೋರ್ಟ್ ನ ಕೆಲ ವಕೀಲರ ಜೊತೆಗೆ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕದ ಪರ ವಾದ, ಸರ್ಕಾರದ ನಿಲುವು, ಸರ್ವಪಕ್ಷ ಸಭೆ ಕರೆಯುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...