Friday, June 19, 2026
Friday, June 19, 2026

ತಾಳಗುಪ್ಪಕ್ಕೆ ರೈಲು ಬಂದ ಸಂಭ್ರಮ

Date:

ವಿಶ್ವವಿಖ್ಯಾತ ಯಂತ್ರಶಿಲ್ಪಿ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಮೈಸೂರು ಒಡೆಯರ ದೂರದೃಷ್ಟಿಯ ಫಲವಾಗಿ ಮಲೆನಾಡಿನ ಮೂಲೆಯ ತಾಳಗುಪ್ಪ ರೈಲು ಬಂಡಿಯನ್ನ ಕಂಡಿತು.
ಶರಾವತಿ ಜಲವಿದ್ಯುತ್ ಯೋಜನೆಯ ಸಲುವಾಗಿ ತಾಳಗುಪ್ಪಕ್ಕೆ ಬಂತು ರೈಲು ಭಾಗ್ಯ. ಈಗ 80 ವರ್ಷ ಪೂರೈಸಿರುವ ಈ ರೈಲು ಮಾರ್ಗ ಮುಂಚಿನ ಸಡಗರ ಕಾಣುತ್ತಿಲ್ಲ.
 ಬ್ರಿಟಿಷರ ಕಾಲದಲ್ಲಿ, ಇಲ್ಲಿನ ಅರಣ್ಯ ಸಂಪತ್ತು ನಾಗರಿಕ ಉಪಯೋಗಕ್ಕಾಗಿ ಲೂಟಿಯಾಯಿತು. ಸ್ವಾತಂತ್ರ್ಯ ನಂತರ ವಿಸ್ತರಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
 ಸಧ್ಯ ಸಾರ್ವಜನಿಕರಿಗೆ ಬಸ್ ಪ್ರಯಾಣಕ್ಕಿಂತ ಸುಲಭ ದರದಲ್ಲಿ ಪ್ರಯಾಣ ಸಾಧ್ಯವಾಗಿದೆ. ಇಂತಹ ರೈಲುಮಾರ್ಗದ ಸುಧಾರಣೆಗೆ ಈ ಭಾಗದ ಜನತೆ ಕಾಯುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...