ವಿಶ್ವವಿಖ್ಯಾತ ಯಂತ್ರಶಿಲ್ಪಿ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಮೈಸೂರು ಒಡೆಯರ ದೂರದೃಷ್ಟಿಯ ಫಲವಾಗಿ ಮಲೆನಾಡಿನ ಮೂಲೆಯ ತಾಳಗುಪ್ಪ ರೈಲು ಬಂಡಿಯನ್ನ ಕಂಡಿತು.
ಶರಾವತಿ ಜಲವಿದ್ಯುತ್ ಯೋಜನೆಯ ಸಲುವಾಗಿ ತಾಳಗುಪ್ಪಕ್ಕೆ ಬಂತು ರೈಲು ಭಾಗ್ಯ. ಈಗ 80 ವರ್ಷ ಪೂರೈಸಿರುವ ಈ ರೈಲು ಮಾರ್ಗ ಮುಂಚಿನ ಸಡಗರ ಕಾಣುತ್ತಿಲ್ಲ.
ಬ್ರಿಟಿಷರ ಕಾಲದಲ್ಲಿ, ಇಲ್ಲಿನ ಅರಣ್ಯ ಸಂಪತ್ತು ನಾಗರಿಕ ಉಪಯೋಗಕ್ಕಾಗಿ ಲೂಟಿಯಾಯಿತು. ಸ್ವಾತಂತ್ರ್ಯ ನಂತರ ವಿಸ್ತರಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಸಧ್ಯ ಸಾರ್ವಜನಿಕರಿಗೆ ಬಸ್ ಪ್ರಯಾಣಕ್ಕಿಂತ ಸುಲಭ ದರದಲ್ಲಿ ಪ್ರಯಾಣ ಸಾಧ್ಯವಾಗಿದೆ. ಇಂತಹ ರೈಲುಮಾರ್ಗದ ಸುಧಾರಣೆಗೆ ಈ ಭಾಗದ ಜನತೆ ಕಾಯುತ್ತಿದೆ.
ತಾಳಗುಪ್ಪಕ್ಕೆ ರೈಲು ಬಂದ ಸಂಭ್ರಮ
Date: