Monday, August 3, 2026
Monday, August 3, 2026

ತಾಳಗುಪ್ಪಕ್ಕೆ ರೈಲು ಬಂದ ಸಂಭ್ರಮ

Date:

ವಿಶ್ವವಿಖ್ಯಾತ ಯಂತ್ರಶಿಲ್ಪಿ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಮೈಸೂರು ಒಡೆಯರ ದೂರದೃಷ್ಟಿಯ ಫಲವಾಗಿ ಮಲೆನಾಡಿನ ಮೂಲೆಯ ತಾಳಗುಪ್ಪ ರೈಲು ಬಂಡಿಯನ್ನ ಕಂಡಿತು.
ಶರಾವತಿ ಜಲವಿದ್ಯುತ್ ಯೋಜನೆಯ ಸಲುವಾಗಿ ತಾಳಗುಪ್ಪಕ್ಕೆ ಬಂತು ರೈಲು ಭಾಗ್ಯ. ಈಗ 80 ವರ್ಷ ಪೂರೈಸಿರುವ ಈ ರೈಲು ಮಾರ್ಗ ಮುಂಚಿನ ಸಡಗರ ಕಾಣುತ್ತಿಲ್ಲ.
 ಬ್ರಿಟಿಷರ ಕಾಲದಲ್ಲಿ, ಇಲ್ಲಿನ ಅರಣ್ಯ ಸಂಪತ್ತು ನಾಗರಿಕ ಉಪಯೋಗಕ್ಕಾಗಿ ಲೂಟಿಯಾಯಿತು. ಸ್ವಾತಂತ್ರ್ಯ ನಂತರ ವಿಸ್ತರಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
 ಸಧ್ಯ ಸಾರ್ವಜನಿಕರಿಗೆ ಬಸ್ ಪ್ರಯಾಣಕ್ಕಿಂತ ಸುಲಭ ದರದಲ್ಲಿ ಪ್ರಯಾಣ ಸಾಧ್ಯವಾಗಿದೆ. ಇಂತಹ ರೈಲುಮಾರ್ಗದ ಸುಧಾರಣೆಗೆ ಈ ಭಾಗದ ಜನತೆ ಕಾಯುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...