Wednesday, October 2, 2024
Wednesday, October 2, 2024

ಕೀವೀಸ್ ವಿರುದ್ಧ ಭಾರತ ತಂಡ ಸಿದ್ಧ

Date:

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಆಗಾರರ ಪಟ್ಟಿ ಪ್ರಕಟವಾಗಿದ್ದು ನವೆಂಬರ್ 25 ರಿಂದ ನಡೆಯಲ್ಲಿರುವ ಭಾರತ ಮತ್ತು ನ್ಯೂಜಿಲೆಂಡ್ ವಿರುದ್ಧ 2 ನೇ ಟೆಸ್ಟ್ ಸರಣಿಗೆ ಶುಕ್ರವಾರ 16 ಸದಸ್ಯರನ್ನ ಆಯ್ಕೆ ಮಾಡಲಾಗಿದೆ. ಈ ಟೆಸ್ಟ್ ಸರಣಿಗೆ ಟಿ – 20 ತಂಡದ ನೂತನ ನಾಯಕ ರೋಹಿತ್ ಶರ್ಮಾ ವಿಕೆಟ್ ಕೀಪರ್ ರೀಷಬ್ ಪಂತ್ ವೇಗಿಗಳಾದ ಜಸ್ ಪ್ರಿತ್ ಬಮ್ರಾ ಮತ್ತು ಮಹಮ್ಮದ್ ಶಮೀಗೆ ವಿಶ್ರಾಂತಿ ನೀಡಲಾಗಿದೆ. ಟೆಸ್ಟ್ ಸರಣಿಗು ಮೊದಲು ನಡೆಯಲ್ಲಿರುವಂತಹ 3 ನೇ ಟಿ – 20 ಸರಣಿಯಿಂದಲು ಜಸ್ ಪ್ರಿತ್ ಬುಮ್ರಾ ಮತ್ತು ಮಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಸರಣಿಯಲ್ಲಿ ಹಂಗಾಮಿ ನಾಯಕನಾಗಿ ಅಜಿಂಕ್ಯಾ ರಹಾನೆ ಮತ್ತು ಉಪನಾಯಕನಾಗಿ ಚೇತೇಶ್ವರ್ ಪೂಜಾರ ಕಾರ್ಯ ನಿರ್ವಹಿಸಲಿದ್ದಾರೆ . 2 ನೇ ಟೆಸ್ಟ್ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸುವರು. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಟೀಮ್ ಇಂಡಿಯಾದ ಆಟಗಾರರ ಪಟ್ಟಿ ಹೀಗಿದ್ದು

ಅಜಿಂಕ್ಯಾ ರಹಾನೆ (ನಾಯಕ) K.L ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ(ಉಪ ನಾಯಕ)ಶುಭ್ಮನ್ ಗಿಲ್,ಶ್ರೇಯಸ್ ಅಯ್ಯರ್,ವೃದ್ದೀಮಾನ್ ಸಾಹ ( ವಿಕೆಟ್ ಕೀಪರ್)K.S ಭರತ್ (ವಿಕೆಟ್ ಕೀಪರ್)ರವೀಂದ್ರ ಜಡೇಜಾ ,R.ಅಶ್ವಿನ್,ಅಕ್ಷರ್ ಪಟೇಲ್,ಜಯಂತ್ ಯಾದವ್. ಇಶಾಂತ್ ಶರ್ಮ, ಉಮೇಶ್ ಯಾದವ್,ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಇವರುಗಳನ್ನು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಿರುವುದು ಟಿಕೆಟ್ ಪ್ರೀಯರಲ್ಲಿ ಕುತೂಹಲ ಮನೆ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...