Saturday, June 20, 2026
Saturday, June 20, 2026

ಸಂವಿಧಾನಾತ್ಮಕ ಇರುವ ಮತದಾನದ ಹಕ್ಕನ್ನು ಅರಿಯಿರಿ- ವಿಶ್ವೇಶ್ವರ ಹೆಗಡೆ ಕಾಗೇರಿ

Date:

ಸಂವಿಧಾನಬದ್ಧವಾಗಿ ಸಿಕ್ಕಿರುವ ಮತದ ಹಕ್ಕನ್ನು ಕಳೆದುಕೊಳ್ಳಬೇಡಿ.

ಅಭ್ಯರ್ಥಿಗಳಲ್ಲಿ ಉತ್ತಮರು ಕಾಣದಿದ್ದರೆ ಈ ಮೇಲಿನ ಯಾರೂ ಅಲ್ಲ ಬಟನ್ ಒತ್ತಿ ಎಂದು ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಲಹೆ ನೀಡಿದರು. ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನನ್ನ ಮತ ಯಾವುದೇ ಕಾರಣಕ್ಕೂ ಮಾರಾಟಕ್ಕಿಲ್ಲ ಎಂಬ ಆತ್ಮಸಾಕ್ಷಿಯ ಅಭಿಯಾನ ಕೈಗೊಳ್ಳಿ ಎಂದು ಕರೆ ಕೊಟ್ಟರು.

ಬುಧವಾರ ನಗರದ ಡಾ.ಎಸ್.ಎಂ ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಕಾಗೇರಿ ಮಾತನಾಡಿದರು.

ಚುನಾವಣೆಯಲ್ಲಿಂದು ಹಣ, ತೋಳ್ಬಲ ಹಾಗೂ ಜಾತಿ ಬಲ ಪ್ರಮುಖ ಪಾತ್ರ ವಹಿಸುತ್ತಿವೆ. ಸಂವಿಧಾನಬದ್ಧವಾಗಿ ಸಿಕ್ಕಿರುವ ಮತದ ಹಕ್ಕನ್ನು ಮತದಾರರು ಅರಿಯಬೇಕು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಮೌಲ್ಯಗಳು ಕುಸಿತವಾಗುತ್ತಿದ್ದು ಭ್ರಷ್ಟಾಚಾರ ವ್ಯಾಪಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...