Sunday, August 9, 2026
Sunday, August 9, 2026

ಬೆಂಗಳೂರು- ಸ್ಯಾನ್ ಫ್ರಾನ್ಸಿಸ್ಕೊ ನಡುವೆ ವಿಮಾನ ಸಂಚಾರ ಡಿ 2 ರಿಂದ ಆರಂಭ

Date:

ರೈತರು ಬೆಳೆ ನಷ್ಟಕ್ಕೆ ಒಳಗಾದ ವೇಳೆಯಲ್ಲಿ ಅವರಿಗೆ ಪರಿಹಾರ ನೀಡುವ ಸಲುವಾಗಿ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ರೈತರು ಹಿಂಗಾರು ಹಂಗಾಮಿನ ಬೆಳೆಗಳಿಗೆ ತಪ್ಪದೇ ವಿಮೆ ಮಾಡಿಸಿಕೊಳ್ಳಲು ಸೂಚಿಸಲಾಗಿದ್ದು, ಕಡಿಮೆ ಪ್ರೀಮಿಯಂ ಮೊತ್ತ ಪಾವತಿಸಿ ಸಂಪೂರ್ಣ ಸುರಕ್ಷೆ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ.

ನೋಂದಣಿಗಾಗಿ 31 ಡಿಸೆಂಬರ್ 2022 ಕೊನೆಯ ದಿನಾಂಕವಾಗಿದೆ. ಅಲ್ಲದೆ, ಡಿಸೆಂಬರ್ 1ರಿಂದ ಡಿಸೆಂಬರ್ 7ರ ವರೆಗೆ ಬೆಳೆ ವಿಮೆ ಸಪ್ತಾಹವನ್ನು ಆಚರಿಸಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...