Saturday, March 28, 2026
Saturday, March 28, 2026

ದೇಹದ ಆರೋಗ್ಯ ರಕ್ಷಣೆಯಲ್ಲಿ ದಾಳಿಂಬೆ ಫಲ

Date:

ದಾಳಿಂಬೆ ಹಣ್ಣಿನ ಸೇವನೆಯಿಂದ ನಮ್ಮ ದೇಹಕ್ಕೆ ಹಲವು ಪೋಷಕಾಂಶಗಳು ಸಿಗುತ್ತವೆ ಮತ್ತು ಈ ಹಣ್ಣಿಗೆ ಮಲಬದ್ಧತೆ ನಿವಾರಿಸುವ ಶಕ್ತಿ ಇದೆ ಎಂಬುದು ನಿಮಗೆಲ್ಲಾ ತಿಳಿದೇ ಇದೆ.

ಈ ಹಣ್ಣಿನ ಎಲೆಗಳಿಂದಲೂ ಹಲವು ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ.?
ಆಯುರ್ವೇದದಲ್ಲಿ ದಾಳಿಂಬೆ ಗಿಡದ ಎಲೆಗಳನ್ನೂ ಮದ್ದಾಗಿ ಬಳಸಲಾಗುತ್ತದೆ.
ಚಿಕ್ಕದಾಗಿರುವ ಇದರ ಎಲೆಗಳಿಂದ ರಸ ಹಿಂಡುವುದು ಪ್ರಯಾಸದ ಕೆಲಸವೂ ಹೌದು.

ಕಾಮಾಲೆ, ಹೊಟ್ಟೆನೋವು, ನಿದ್ರಾಹೀನತೆ ಮೊದಲಾದ ರೋಗಗಳಿಗೆ ಚಿಕಿತ್ಸೆ ನೀಡಲು ಇದನ್ನು ಬಳಸಲಾಗುತ್ತದೆ.
ಮಾಮೂಲಿ ಕೆಮ್ಮು ಮತ್ತು ಶೀತದ ನಿವಾರಣೆಗೆ ದಾಳಿಂಬೆ ಎಲೆಗಳನ್ನು ಕುದಿಸಿ, ಸೋಸಿ ತಣಿಸಿ ಸಂಗ್ರಹಿಸಿಡಿ.

ದಿನಕ್ಕೆ ಎರಡರಿಂದ ಮೂರು ಬಾರಿ ಕುಡಿಯುವುದರಿಂದ ಕೆಮ್ಮಿನೊಂದಿಗೆ ಕಫದ ಸಮಸ್ಯೆಯೂ ದೂರವಾಗುತ್ತದೆ.
ನಿದ್ರಾಹೀನತೆ ಸಮಸ್ಯೆಯನ್ನೂ ಇದು ನಿವಾರಿಸುತ್ತದೆ. ತುರಿಕೆ ಸಮಸ್ಯೆಯನ್ನೂ ಇದು ದೂರ ಮಾಡುತ್ತದೆ.

ದಾಳಿಂಬೆ ಎಲೆಗಳನ್ನು ನುಣ್ಣಗೆ ಅರೆದು ದಪ್ಪನೆಯ ಲೇಹಕ್ಕೆ ತುಸುವೇ ಅರಿಶಿನ ಉದುರಿಸಿ ತುರಿಕೆ ಇರುವಲ್ಲಿಗೆ ಲೇಪಿಸಿಕೊಳ್ಳಿ. ತುರಿಕೆ ಮತ್ತು ಉರಿಯಿಂದ ಇದು ಮುಕ್ತಿ ನೀಡುತ್ತದೆ. ದಿನಕ್ಕೆರಡು ಬಾರಿ ಬಳಸಿ. ಹಚ್ಚುವ ಮುನ್ನ ಉಪ್ಪು ನೀರಿನಲ್ಲಿ ಆ ಭಾಗವನ್ನು ತೊಳೆದುಕೊಳ್ಳಿ. ಯಾವುದೇ ಕಾರಣಕ್ಕೂ ಉಗುರನ್ನು ತಾಗಿಸದಿರಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa 2026-27 ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಕ್ಕಳ ವಯೋಮಿತಿಯಲ್ಲಿ 60 ದಿನ ಸಡಿಲಿಕೆ- ಮಧು ಬಂಗಾರಪ್ಪ.

Madhu Bangarappa “ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರು ವರ್ಷ ತುಂಬಿರಲೇಬೇಕು...

MADHU BANGARAPPA ಶಿಕ್ಷಣದಲ್ಲಿ ಹಿಂದಿ ಹೇರಿಕೆ ವಿರೋಧ ಮತ್ತು ‘ಪಾಸ್ ವಿಥೌಟ್ ಹಿಂದಿ’ ಜಾರಿ ಕುರಿತು ಚರ್ಚೆ

MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ...

Morarji Desai Residential School ಜಿಲ್ಲೆಯ ಮೊರಾರ್ಜಿ ದೇಸಾಯಿ‌ ವಸತಿ ಶಾಲೆ 6 ನೆ ತರಗತಿಗೆ ಪ್ರವೇಶ ಪರೀಕ್ಷೆ.

Morarji Desai Residential School ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ...

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...