Tuesday, August 25, 2026
Tuesday, August 25, 2026

ಶಬರಿ ಮಲೆ ಯಾತ್ರಿಕರಿಗೆ ಕೊರೋನ ನಿರ್ಬಂಧ ಸಡಿಲ

Date:

ಕೊರೋನಾ ಕಾರಣಕ್ಕಾಗಿ ಕಳೆದ ಮೂರು ವರ್ಷಗಳಿಂದಲೂ ಶಬರಿಮಲೆಗೆ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿತ್ತು. ಆದರೆ ಈಗ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಆದ್ದರಿಂದ, ಕೇಂದ್ರ ಸೇರಿದಂತೆ ಬಹುತೇಕ ಎಲ್ಲ ರಾಜ್ಯಗಳು ಕೊರೊನಾ ನಿರ್ಬಂಧಗಳಲ್ಲಿ ಸಡಿಲಿಕೆ ಮಾಡಿವೆ.

ಇದೀಗ ಈ ಬಾರಿ ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ತೆರಳುತ್ತಿದ್ದಾರೆ. ಇದರ ಮಧ್ಯೆ ಕೇರಳ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಕೊರೊನಾ ನಿರ್ಬಂಧಗಳನ್ನು ಪೂರ್ಣ ಪ್ರಮಾಣದಲ್ಲಿ ಸಡಿಲಿಕೆ ಮಾಡಿದೆ.

ಈ ಬಾರಿ ಶಬರಿಮಲೆ ಯಾತ್ರೆಯನ್ನು ಅದ್ದೂರಿಯಾಗಿ ಆಯೋಜಿಸಲು ಸರ್ಕಾರ ತೀರ್ಮಾನಿಸಿದ್ದು, ಹೀಗಾಗಿ ಶಬರಿಮಲೆಗೆ ಬರುವ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲವಾಗುವಂತೆ ಮಾರ್ಗ ಮಧ್ಯ ತಂಗಲು ವ್ಯವಸ್ಥೆ, ಆರೋಗ್ಯ ತಪಾಸಣೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...