Saturday, August 8, 2026
Saturday, August 8, 2026

ಶಿವಮೊಗ್ಗ ಸಕ್ಷಮದ ಶಿವಕುಮಾರ್ ಗೆ ರಾಜ್ಯ ಪ್ರಶಸ್ತಿ

Date:

ಈ ವರ್ಷದ ವಿಶ್ವ ವಿಶೇಷಚೇತನರ ದಿನಾಚರಣೆ 2022ರ ಪ್ರಯುಕ್ತ ಕರ್ನಾಟಕ ರಾಜ್ಯ ಸರಕಾರದ ದಿವ್ಯಾಂಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ, ದಿವ್ಯಾಂಗ ಕ್ಷೇತ್ರದಲ್ಲಿ ಅತ್ತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಕೊಡಲ್ಪಡುವ ರಾಜ್ಯ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಸಿ.ಆರ್ ಶಿವಕುಮಾರ್ ಜಿಲ್ಲಾ ಸಂಚಾಲಕರು ಸಕ್ಷಮ ಶಿವಮೊಗ್ಗ ಇವರನ್ನು ಆಯ್ಕೆ ಮಾಡಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ವಿಶ್ವ ವಿಶೇಷಚೇತನ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿವರು ಹಾಗು ದಿವ್ಯಾಂಗ ಇಲಾಖೆಯ ಸಚಿವರಾದ ಶ್ರೀ ಹಾಲಪ್ಪ ಆಚಾರ್ ಇವರ ಉಪಸ್ಥಿತಿಯಲ್ಲಿ ಈ ರಾಜ್ಯ ಪ್ರಶಸ್ತಿಯನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...