Saturday, August 8, 2026
Saturday, August 8, 2026

ನಟ ಶಿವರಾಜ್ ಕುಮಾರ್ ರಾಯರ ದರ್ಶನಕ್ಕೆ ಮಂತ್ರಾಲಯ ಭೇಟಿ

Date:

ಹ್ಯಾಟ್ರಿಕ್ ಹೀರೊ ಡಾ.ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಹಾಗೂ ನಿರ್ದೇಶಕ ಹರ್ಷ ದಂಪತಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದರು.

ರಾಯಚೂರು ನಗರದಲ್ಲಿ ಶಿವಣ್ಣನವರ 125ನೇ ಸಿನಿಮಾ ವೇದ ಟೀಸರ್ ಬಿಡುಗಡೆ ಕಾರ್ಯಕ್ರಮ ನಿಮಿತ್ತ ಬೆಳಗ್ಗೆ ಆಗಮಿಸಿದ್ದಾರೆ.

ಮೊದಲಿಗೆ ಮಂಚಾಲಮ್ಮದೇವಿ ದರ್ಶನ ಪಡೆದು ಬಳಿಕ ರಾಯರ ಮೂಲ ಬೃಂದಾವನದ ದರ್ಶನ ಪಡೆದರು. ನಂತರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಶೀರ್ವಾದ ಪಡೆದು ಕೆಲ ಕಾಲ ಸಮಾಲೋಚನೆ ನಡೆಸಿದರು.

ಇಂದು ಸಂಜೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಮೈದಾನದಲ್ಲಿ ಟೀಸರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರೂಪಕಿ ಅನುಶ್ರೀ ಕೂಡ ಭಾಗವಹಿಸುವ ಸಾಧ್ಯತೆಗಳಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...