Tuesday, February 3, 2026
Tuesday, February 3, 2026

ಕೇಂದ್ರೀಯ ಕೈಗಾರಿಕಾ ಭದ್ರತಾ ದಳದಲ್ಲಿ ಉದ್ಯೋಗಾವಕಾಶ

Date:

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಅಥವಾ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು ಕಾನ್ಸ್‌ಟೇಬಲ್/ಟ್ರೇಡ್ಸ್‌ಮೆನ್‌ಗಳ ಹುದ್ದೆಗಳಿಗೆ ಅರ್ಜಿಗಳ

ಒಟ್ಟು ಹುದ್ದೆಗಳ ಸಂಖ್ಯೆ – 787
ಕಾನ್ಸ್‌ಟೇಬಲ್ / ಕುಕ್: 304 ಹುದ್ದೆಗಳು
ಕಾನ್ಸ್‌ಟೇಬಲ್/ ಚಮ್ಮಾರ: 6 ಹುದ್ದೆಗಳು
ಕಾನ್ಸ್‌ಟೇಬಲ್/ ಟೈಲರ್: 27 ಹುದ್ದೆಗಳು
ಕ್ಷೌರಿಕ: 102 ಹುದ್ದೆಗಳು
ವಾಷರ್ ಮ್ಯಾನ್: 118 ಹುದ್ದೆಗಳು / ಸ್ವೀಪರ್: 199 ಹುದ್ದೆಗಳು
ಪೇಂಟರ್: 01 ಹುದ್ದೆ
ಮೇಸನ್: 12 ಹುದ್ದೆಗಳು
ಕಾನ್ಸ್‌ಟೇಬಲ್/ ಪ್ಲಂಬರ್: 04 ಹುದ್ದೆಗಳು
ಕಾನ್ಸ್‌ಟೇಬಲ್/ ಮಾಲಿ: 03 ಹುದ್ದೆಗಳು
ಕಾನ್ಸ್‌ಟೇಬಲ್/ ವೆಲ್ಡರ್: 03 ಹುದ್ದೆಗಳು
ಕಾನ್ಸ್‌ಟೇಬಲ್/ ಚಮ್ಮಾರ: 01 ಹುದ್ದೆ
ಕಾನ್ಸ್‌ಟೇಬಲ್/ ಬಾರ್ಬರ್: 7

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆರಂಭಿಕ ಮಾಸಿಕ ವೇತನವಾಗಿ 21700 ರೂ. ಸಿಗಲಿದೆ. ಹಾಗೆಯೇ 69100 ರೂ.ವರೆಗೆ ವೇತನ ಹೆಚ್ಚಳವಾಗಲಿದೆ.

ವಯೋಮಿತಿ:
ಅಭ್ಯರ್ಥಿಯು 01.08.2022 ರಂತೆ 18 ರಿಂದ 23 ವರ್ಷಗಳ ನಡುವೆ ಇರಬೇಕು. ಅಭ್ಯರ್ಥಿಗಳು 02/08/1999 ಕ್ಕಿಂತ ಮೊದಲು ಮತ್ತು 01/08/2004 ಕ್ಕಿಂತ ನಂತರ ಹುಟ್ಟಿರಬಾರದು.

ವಿದ್ಯಾರ್ಹತೆ:
ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ನಮೂನೆಯ ಸ್ವೀಕೃತಿಯ ಅಂತಿಮ ದಿನಾಂಕದ ಮೊದಲು ಮಾನ್ಯತೆ ಪಡೆದ ಶೈಕ್ಷಣಿಕ ಮಂಡಳಿಯಿಂದ 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ಹೊಂದಿರಬೇಕು.

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಮಹಿಳಾ ಅಭ್ಯರ್ಥಿಗಳು ಮತ್ತು ಮೀಸಲಾತಿಗೆ ಅರ್ಹರಾಗಿರುವ ಪರಿಶಿಷ್ಟ ಜಾತಿಗಳು (SC), ಪರಿಶಿಷ್ಟ ಪಂಗಡಗಳು (ST), ಮತ್ತು ಮಾಜಿ ಸೈನಿಕರು (ESM) ಗೆ ಸೇರಿದವರು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 20, 2022.

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಮಾಡಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...