Thursday, July 9, 2026
Thursday, July 9, 2026

ಜಾಗತಿಕ ಪರಿಸ್ಥಿತಿ ಪರಿಶೀಲಿಸಿ ಬೃಹತ್ ಪ್ರಮಾಣದ ಆಹಾರ ಸಂಗ್ರಹಣಾ ಯೋಜನೆ

Date:

ದೇಶದ ನಾಗರಿಕರಿಗೆ ಅರ್ಹರಿಗೆ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಜಗತ್ತಿನಲ್ಲಿಯೇ ಅತೀ ಬೃಹತ್‌ ಪ್ರಮಾಣದ ಆಹಾರ ಸಂಗ್ರಹಣ ಯೋಜನೆ ಹಮ್ಮಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವಕೃಷಿ ಸಚಿವಾಲಯ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಆಹಾರ ಸಂಸ್ಕರಣ ಇಲಾಖೆಗಳ ಯೋಜನೆಗಳನ್ನು ವಿಲೀನಗೊಳಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ದಾಳಿ, ಹೆಚ್ಚುತ್ತಿರುವ ಆಹಾರ ಉತ್ಪನ್ನಗಳ ಬೆಲೆ, ರಾಜಕೀಯ ಬೆಳವಣಿಗೆಗಳ ಏರಿಳಿತಗಳನ್ನು ಗಮನಿಸಿರುವ ಕೇಂದ್ರ ಸರಕಾರ ಈ ತೀರ್ಮಾನಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಉಕ್ರೇನ್‌ ಮೇಲಿನ ದಾಳಿಯಿಂದಾಗಿದ ಈಗಾಗಲೇ ಆಹಾರ ಪೂರೈಕೆಯ ಸರಪಳಿ ಜಗತ್ತಿನ ಕೆಲವು ಹಂತಗಳಲ್ಲಿ ತಪ್ಪಿ ಹೋಗಿ ಬೆಲೆಯ ಏರಿಕೆಗೆ ಕೂಡ ಕಾರಣವಾಗಿದೆ. ದೇಶದಲ್ಲಿ ಆಹಾರ ಧಾನ್ಯಗಳ ಸಂಗ್ರಹಣೆಗೆ ಸಾಮರ್ಥ್ಯದ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ಹೆಜ್ಜೆಗಳನ್ನು ಇರಿಸಿದೆ ಎಂದು ಕೃಷಿ ಆರ್ಥಿಕ ತಜ್ಞ ಅಶೋಕ್‌ ಗುಲಾಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...